AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ ಭರ್ಜರಿ ಬೇಟೆ: ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 47 ಲಕ್ಷ ನಗದು ಜಪ್ತಿ

ಕಾರಿನಲ್ಲಿ 1 ಕೋಟಿ 47 ಲಕ್ಷ ನಗದನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ನಗರದ ಅರಳಿಮರ ಸರ್ಕಲ್ ಬಳಿ ವರದಿಯಾಗಿದೆ. ದಾಖಲೆ ಇಲ್ಲದ ಹಣವನ್ನು ಸಂಚಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಣ್ಣೆನಗರಿಯಲ್ಲಿ ಭರ್ಜರಿ ಬೇಟೆ: ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 47 ಲಕ್ಷ ನಗದು ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 47 ಲಕ್ಷ ನಗದು ಜಪ್ತಿ
KUSHAL V
|

Updated on: Feb 05, 2021 | 10:45 PM

Share

ದಾವಣಗೆರೆ: ಕಾರಿನಲ್ಲಿ 1 ಕೋಟಿ 47 ಲಕ್ಷ ನಗದನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ನಗರದ ಅರಳಿಮರ ಸರ್ಕಲ್ ಬಳಿ ವರದಿಯಾಗಿದೆ. ದಾಖಲೆ ಇಲ್ಲದ ಹಣವನ್ನು ಸಂಚಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.

KA 39P 8055 ನೋಂದಣಿ ಸಂಖ್ಯೆಯ ಸ್ವಿಫ್ಟ್​​ ಕಾರಿನಲ್ಲಿ ನಗದನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಕಾರಿನಲ್ಲಿ ಹಣವನ್ನು ಕಲಬುರಗಿಯಿಂದ ದಾವಣಗೆರೆ ಕಡೆ ಸಾಗಿಸಲಾಗ್ತಿತ್ತು.

ಈ ವೇಳೆ, ವಾಹನವನ್ನು ಅಡ್ಡಗಟ್ಟಿದ ಪೊಲೀಸರು, ಹಣದ ಬಗ್ಗೆ ದಾಖಲೆ ಕೇಳಿದಾಗ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಲಬುರಗಿ ಮೂಲದ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಮಹೇಶ್, ಬೀರಲಿಂಗ ಹಾಗೂ ಶ್ರೀಕಾಂತ್ ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ನಗರ DySP ನಾಗೇಶ್​​ ಐತಾಳ್​ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ