AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಣ್ಣೆನಗರಿಯಲ್ಲಿ ಭರ್ಜರಿ ಬೇಟೆ: ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 47 ಲಕ್ಷ ನಗದು ಜಪ್ತಿ

ಕಾರಿನಲ್ಲಿ 1 ಕೋಟಿ 47 ಲಕ್ಷ ನಗದನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ನಗರದ ಅರಳಿಮರ ಸರ್ಕಲ್ ಬಳಿ ವರದಿಯಾಗಿದೆ. ದಾಖಲೆ ಇಲ್ಲದ ಹಣವನ್ನು ಸಂಚಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಬೆಣ್ಣೆನಗರಿಯಲ್ಲಿ ಭರ್ಜರಿ ಬೇಟೆ: ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 47 ಲಕ್ಷ ನಗದು ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 47 ಲಕ್ಷ ನಗದು ಜಪ್ತಿ
KUSHAL V
|

Updated on: Feb 05, 2021 | 10:45 PM

Share

ದಾವಣಗೆರೆ: ಕಾರಿನಲ್ಲಿ 1 ಕೋಟಿ 47 ಲಕ್ಷ ನಗದನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ನಗರದ ಅರಳಿಮರ ಸರ್ಕಲ್ ಬಳಿ ವರದಿಯಾಗಿದೆ. ದಾಖಲೆ ಇಲ್ಲದ ಹಣವನ್ನು ಸಂಚಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.

KA 39P 8055 ನೋಂದಣಿ ಸಂಖ್ಯೆಯ ಸ್ವಿಫ್ಟ್​​ ಕಾರಿನಲ್ಲಿ ನಗದನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಕಾರಿನಲ್ಲಿ ಹಣವನ್ನು ಕಲಬುರಗಿಯಿಂದ ದಾವಣಗೆರೆ ಕಡೆ ಸಾಗಿಸಲಾಗ್ತಿತ್ತು.

ಈ ವೇಳೆ, ವಾಹನವನ್ನು ಅಡ್ಡಗಟ್ಟಿದ ಪೊಲೀಸರು, ಹಣದ ಬಗ್ಗೆ ದಾಖಲೆ ಕೇಳಿದಾಗ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಲಬುರಗಿ ಮೂಲದ ಮೂವರನ್ನ ವಶಕ್ಕೆ ಪಡೆದಿದ್ದಾರೆ. ಮಹೇಶ್, ಬೀರಲಿಂಗ ಹಾಗೂ ಶ್ರೀಕಾಂತ್ ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ನಗರ DySP ನಾಗೇಶ್​​ ಐತಾಳ್​ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ