AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಸಂಚಾರ ತಡೆದ ನೌಕರರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು..

ಮೌನವಾಗಿ ಮುಷ್ಕರ ನಡೆಸಲು ಅವಕಾಶ ನೀಡಿದ್ದ ಪೊಲೀಸರು, ಚಾಲನೆ ಮಾಡಲು ಬಯಸುವ ಚಾಲಕರು ಬಸ್​ನ ಚಲಾಯಿಸಬಹುದು ಎಂದಿದ್ದರು.

ಬಸ್ ಸಂಚಾರ ತಡೆದ ನೌಕರರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು..
ನೌಕರರನ್ನು ವಶಪಡಿಸಿಕೊಂಡ ಪೊಲೀಸರು.
sandhya thejappa
|

Updated on:Dec 12, 2020 | 12:39 PM

Share

ಬೆಂಗಳೂರು: ಚಲಿಸುತಿದ್ದ ಬಸ್​ಗಳನ್ನು ತಡೆಯಲು ಮುಂದಾದ ನಾಲ್ವರು ನೌಕರನ್ನು ಮೆಜೆಸ್ಟಿಕ್​ನಲ್ಲಿ ಉಪ್ಪಾರಪೇಟೆ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೌನವಾಗಿ ಮುಷ್ಕರ ನಡೆಸಲು ಅವಕಾಶ ನೀಡಿದ್ದ ಪೊಲೀಸರು, ಚಾಲನೆ ಮಾಡಲು ಬಯಸುವ ಚಾಲಕರು ಬಸ್​ ಚಾಲನೆ ಮಾಡಬಹುದು ಎಂದಿದ್ದರು. ಆದರೆ ಅಂತಹ ಬಸ್​ಗಳನ್ನು ತಡೆದು ಗಲಾಟೆ ಮಾಡಲು ಮುಂದಾದ್ರೆ ಕೇಸ್ ಮಾಡಿ ಅಂತಹ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ತೀರ್ಮಾನಿಸಿದ್ದು, ಇದೀಗ ಸದ್ಯಕ್ಕೆ ನಾಲ್ಕು ಜನ ನೌಕರರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಭದ್ರತೆಯಲ್ಲಿ BMTC ಬಸ್ ಸಂಚಾರ: ಮೆಜೆಸ್ಟಿಕ್‌ಗೆ ಆಗಮಿಸಿದ 2 ಬಸ್‌ಗಳು

Published On - 12:35 pm, Sat, 12 December 20

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?