AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ

ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ
ಆರೋಪಿಗಳನ್ನು ಬಂಧಿಸಿದ ಪೊಲೀಸರು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 27, 2021 | 4:41 PM

Share

ಬೆಳಗಾವಿ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ ಕಡ್ಡಿಯನ್ನು ಪೊಲೀಸರು ಜಪ್ತಿ ಮಾಡಿ ಮೂವರನ್ನು ಬಂಧಿಸಿದ್ದು, ನಾಲ್ಕನೆ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕುಲಗೋಡ ಠಾಣೆ ಪೊಲೀಸರು ಸದ್ಯ ಆರೋಪಿಗಳಾದ ಗೋಪಾಲ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ದಾಪುರ ಮತ್ತು ಭೀಮಪ್ಪ ಹೆಗಡೆ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಜೇಶ್ ಬಡಿಗೇರ್​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೇ ಸ್ಫೋಟಕ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

Follow Us
sandhya thejappa
sandhya thejappa
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ