AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ

ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ
ಆರೋಪಿಗಳನ್ನು ಬಂಧಿಸಿದ ಪೊಲೀಸರು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 27, 2021 | 4:41 PM

Share

ಬೆಳಗಾವಿ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ ಕಡ್ಡಿಯನ್ನು ಪೊಲೀಸರು ಜಪ್ತಿ ಮಾಡಿ ಮೂವರನ್ನು ಬಂಧಿಸಿದ್ದು, ನಾಲ್ಕನೆ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕುಲಗೋಡ ಠಾಣೆ ಪೊಲೀಸರು ಸದ್ಯ ಆರೋಪಿಗಳಾದ ಗೋಪಾಲ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ದಾಪುರ ಮತ್ತು ಭೀಮಪ್ಪ ಹೆಗಡೆ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಜೇಶ್ ಬಡಿಗೇರ್​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೇ ಸ್ಫೋಟಕ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ