AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ

ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ
ಆರೋಪಿಗಳನ್ನು ಬಂಧಿಸಿದ ಪೊಲೀಸರು
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 27, 2021 | 4:41 PM

Share

ಬೆಳಗಾವಿ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ ಕಡ್ಡಿಯನ್ನು ಪೊಲೀಸರು ಜಪ್ತಿ ಮಾಡಿ ಮೂವರನ್ನು ಬಂಧಿಸಿದ್ದು, ನಾಲ್ಕನೆ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕುಲಗೋಡ ಠಾಣೆ ಪೊಲೀಸರು ಸದ್ಯ ಆರೋಪಿಗಳಾದ ಗೋಪಾಲ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ದಾಪುರ ಮತ್ತು ಭೀಮಪ್ಪ ಹೆಗಡೆ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಜೇಶ್ ಬಡಿಗೇರ್​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೇ ಸ್ಫೋಟಕ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!