AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ

ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ
ಆರೋಪಿಗಳನ್ನು ಬಂಧಿಸಿದ ಪೊಲೀಸರು
sandhya thejappa
| Edited By: |

Updated on: Feb 27, 2021 | 4:41 PM

Share

ಬೆಳಗಾವಿ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ ಕಡ್ಡಿಯನ್ನು ಪೊಲೀಸರು ಜಪ್ತಿ ಮಾಡಿ ಮೂವರನ್ನು ಬಂಧಿಸಿದ್ದು, ನಾಲ್ಕನೆ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕುಲಗೋಡ ಠಾಣೆ ಪೊಲೀಸರು ಸದ್ಯ ಆರೋಪಿಗಳಾದ ಗೋಪಾಲ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ದಾಪುರ ಮತ್ತು ಭೀಮಪ್ಪ ಹೆಗಡೆ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಜೇಶ್ ಬಡಿಗೇರ್​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೇ ಸ್ಫೋಟಕ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!