AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ

ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹೊನಕುಪ್ಪಿ ಹೊರವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿ ಜಪ್ತಿ: ಮೂವರ ಬಂಧನ
ಆರೋಪಿಗಳನ್ನು ಬಂಧಿಸಿದ ಪೊಲೀಸರು
sandhya thejappa
| Edited By: |

Updated on: Feb 27, 2021 | 4:41 PM

Share

ಬೆಳಗಾವಿ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ ಕಡ್ಡಿಯನ್ನು ಪೊಲೀಸರು ಜಪ್ತಿ ಮಾಡಿ ಮೂವರನ್ನು ಬಂಧಿಸಿದ್ದು, ನಾಲ್ಕನೆ ಆರೋಪಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ 158 ಜಿಲಿಟಿನ್ ಕಡ್ಡಿಗಳು, 51 ಇಡಿ ಕೇಬಲ್​ಗಳು, ಬ್ಲಾಸ್ಟರ್ ಚಾರ್ಜರ್ ಬ್ಯಾಟರಿ ಮತ್ತು ಟ್ರ್ಯಾಕ್ಟರ್​ನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಕುಲಗೋಡ ಠಾಣೆ ಪೊಲೀಸರು ಸದ್ಯ ಆರೋಪಿಗಳಾದ ಗೋಪಾಲ ಸೊರಗಾಂವಿ, ಗಿರಿಮಲ್ಲಪ್ಪ ಸಿದ್ದಾಪುರ ಮತ್ತು ಭೀಮಪ್ಪ ಹೆಗಡೆ ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಜೇಶ್ ಬಡಿಗೇರ್​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಅಧಿಕೃತ ಪರವಾನಿಗೆ ಇಲ್ಲದೇ ಸ್ಫೋಟಕ ಸಂಗ್ರಹಿಸಿಟ್ಟಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಕೇರಳ ರೈಲು ನಿಲ್ದಾಣದಲ್ಲಿ 100 ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ಮಹಿಳೆ ಪೊಲೀಸ್​ ವಶಕ್ಕೆ, ಹೆಚ್ಚಿದ ಆತಂಕ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ