AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bullying ಸಹಪಾಠಿಗಳ ಮೇಲೆ ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಖಾಕಿಯಿಂದ ಕಪಾಳಮೋಕ್ಷ!

Bullying: ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಪೊಲೀಸರು ಕಪಾಳಮೋಕ್ಷ ಮಾಡಿರುವ ಪ್ರಸಂಗ ನಗರದ ಪಂಡಿತ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ವರದಿಯಾಗಿದೆ. ನಿಲ್ದಾಣದಲ್ಲಿ ಇತರೆ ವಿದ್ಯಾರ್ಥಿಗಳ ಮೇಲೆ ಈತ ಪುಂಡಾಟಿಕೆ ಮಾಡ್ತಿದ್ದ.

Bullying ಸಹಪಾಠಿಗಳ ಮೇಲೆ ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಖಾಕಿಯಿಂದ ಕಪಾಳಮೋಕ್ಷ!
ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಖಾಕಿಯಿಂದ ಕಪಾಳಮೋಕ್ಷ
KUSHAL V
|

Updated on: Feb 13, 2021 | 10:00 PM

Share

ಗದಗ: ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಪೊಲೀಸರು ಕಪಾಳಮೋಕ್ಷ ಮಾಡಿರುವ ಪ್ರಸಂಗ ನಗರದ ಪಂಡಿತ ಪುಟ್ಟರಾಜ ಗವಾಯಿ ಬಸ್ ನಿಲ್ದಾಣದಲ್ಲಿ ವರದಿಯಾಗಿದೆ. ನಿಲ್ದಾಣದಲ್ಲಿ ಇತರೆ ವಿದ್ಯಾರ್ಥಿಗಳ ಮೇಲೆ ಈತ ಪುಂಡಾಟಿಕೆ ಮಾಡ್ತಿದ್ದ. ಇದಲ್ಲದೆ, ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪುಂಡ ಹಲ್ಲೆ ಸಹ ನಡೆಸಿದ್ದ.

ಇದನ್ನು ಗಮನಿಸಿ ಪ್ರಶ್ನೆ ಮಾಡಿದ್ದ ಸಾರಿಗೆ ಸಂಸ್ಥೆ ನೌಕರರಿಗೆ ಆವಾಜ್ ಸಹ ಹಾಕಿದ್ದ. ಈ ವೇಳೆ, ಗದ್ದಲ ಗಮನಿಸಿ ಸ್ಥಳಕ್ಕೆ ಬಂದ ಪೊಲೀಸರು ಪುಂಡನಿಗೆ ಸರಿಯಾಗಿ ಕಪಾಳಮೋಕ್ಷ ಮಾಡಿದರು. ಕೆನ್ನೆಗೆ ಏಟು ಬೀಳುತ್ತಿದ್ದಂತೆ ಪುಂಡ ವಿದ್ಯಾರ್ಥಿ ಕೂಡಲೇ ಅಲ್ಲಿಂದ ಎಸ್ಕೇಪ್​!

ಕುಡಿದ ಅಮಲಿನಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ಇತ್ತ, ಕುಡಿದ ಅಮಲಿನಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಾಚನಹಳ್ಳಿಯಲ್ಲಿ ನಡೆದಿದೆ. ಗಲಾಟೆಯಲ್ಲಿ ನಾಲ್ವರಿಗೆ ಗಾಯಗಳಾಗಿದೆ.

ಗಲಾಟೆಯಲ್ಲಿ ನವೀನ್‌, ಮುನಿರಾಜು, ಲಕ್ಷ್ಮೀನರಸಮ್ಮ ಮತ್ತು ರವಿಕುಮಾರ್‌ಗೆ ಗಾಯಗಳಾಗಿದೆ. ಎಲ್ಲರಿಗೂ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ವಿಜಯೇಂದ್ರ ಎಲ್ಲಿ ಮಲಗುತ್ತಾರೆ, ಎಲ್ಲಿ ಕುಡೀತಾರೆ, ಯಾರ ಮನೆಯಲ್ಲಿ ಇರ್ತಾರೆ ಅಂತಾ ನಮಗೂ ಗೊತ್ತು -ಕಾಶಪ್ಪನವರ್​ ಕೌಂಟರ್​

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?