AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಹೋದ ಸಂಸದೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ಕ್ಲಾಸ್..

ಗ್ರಾಮಸ್ಥರು ಹಲವು ವರ್ಷಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಇದಕ್ಕೆ ಇಲ್ಲಿವರೆಗೆ ಯಾರು ಪರಿಹಾರವನ್ನು ನೀಡಿಲ್ಲ.

ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಹೋದ ಸಂಸದೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ಕ್ಲಾಸ್..
ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರ ತರಾಟೆ
sandhya thejappa
| Edited By: |

Updated on: Dec 16, 2020 | 1:24 PM

Share

ಚಿಕ್ಕಮಗಳೂರು: ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಹೋದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾಂಬಳೆ ಗ್ರಾಮದಲ್ಲಿ ನಡೆದಿದೆ.

ಇದೇ ತಿಂಗಳಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆ ಪ್ರಚಾರಕ್ಕಾಗಿ ಶೋಭಾ ಕರಂದ್ಲಾಜೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಲವು ವರ್ಷಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆಗಳನ್ನು ಅನುಭವಿಸುತ್ತಿದ್ದೇವೆ. ಆದರೆ ಇದಕ್ಕೆ ಇಲ್ಲಿವರೆಗೆ ಯಾರು ಪರಿಹಾರವನ್ನು ನೀಡಿಲ್ಲ.

ಕುದುರೆಮುಖ, ಜಾಂಬಳೆ, ಕೆಂಕನಕೊಂಡ, ಬಿಳಗಲ್, ನೆಲ್ಲಿಬೀಡಲ್ಲಿ ನೆಟ್ವರ್ಕ್ ಸಮಸ್ಯೆ ದೊಡ್ಡ ಮಟ್ಟದಲ್ಲಿ ಕಾಡುತ್ತಿದ್ದು, ಇದಕ್ಕೆ ಪರಿಹಾರವನ್ನು ಆದಷ್ಟು ಬೇಗ ನೀಡಬೇಕೆಂದು ಸಂಸದೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಗ್ರಾಮಸ್ಥರ ಮಧ್ಯೆ ಜಟಾಪಟಿ ನಡೆದಿದ್ದು, ಶಾಸಕ ಎಂ.ಪಿ ಕುಮಾರಸ್ವಾಮಿಯನ್ನು ಕೂಡಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾ.ಪಂ. ಚುನಾವಣೆಯಲ್ಲಿ ಫೇಸ್​ಬುಕ್ ಹವಾ: ಕೋಟೆನಾಡಿನಲ್ಲಿ ಹಳ್ಳಿಹಕ್ಕಿಗಳ ಪೋಸ್ಟ್ ಕಮೆಂಟ್​ ಅಬ್ಬರ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?