AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ. ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ […]

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ
ಆಯೇಷಾ ಬಾನು
|

Updated on: Jul 02, 2020 | 8:43 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ.

ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ ಸೌತ್ ಕೃಷ್ಣಪ್ಪ, ಮುನಿರಾಜು ಸಾಥ್ ನೀಡಿದ್ದಾರೆ. ಇವರ ಜತೆಗೆ ನಿನ್ನೆ ರೆಸಾರ್ಟ್‌ಗೆ ಒಂದು ಶೆಟ್ಟರ್ ಜೊತೆ ಸೇರಿದ್ದಾರೆ. ಇಂದು ರಾತ್ರಿ 12.30ಕ್ಕೆ ರೆಸಾರ್ಟ್‌ನಿಂದ ಸಿ.ಟಿ.ರವಿ ಕಾರು ಹೊರಬಂದಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!