AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ. ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ […]

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ
ಆಯೇಷಾ ಬಾನು
|

Updated on: Jul 02, 2020 | 8:43 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ.

ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ ಸೌತ್ ಕೃಷ್ಣಪ್ಪ, ಮುನಿರಾಜು ಸಾಥ್ ನೀಡಿದ್ದಾರೆ. ಇವರ ಜತೆಗೆ ನಿನ್ನೆ ರೆಸಾರ್ಟ್‌ಗೆ ಒಂದು ಶೆಟ್ಟರ್ ಜೊತೆ ಸೇರಿದ್ದಾರೆ. ಇಂದು ರಾತ್ರಿ 12.30ಕ್ಕೆ ರೆಸಾರ್ಟ್‌ನಿಂದ ಸಿ.ಟಿ.ರವಿ ಕಾರು ಹೊರಬಂದಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ