AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ. ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ […]

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ
ಆಯೇಷಾ ಬಾನು
|

Updated on: Jul 02, 2020 | 8:43 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ.

ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ ಸೌತ್ ಕೃಷ್ಣಪ್ಪ, ಮುನಿರಾಜು ಸಾಥ್ ನೀಡಿದ್ದಾರೆ. ಇವರ ಜತೆಗೆ ನಿನ್ನೆ ರೆಸಾರ್ಟ್‌ಗೆ ಒಂದು ಶೆಟ್ಟರ್ ಜೊತೆ ಸೇರಿದ್ದಾರೆ. ಇಂದು ರಾತ್ರಿ 12.30ಕ್ಕೆ ರೆಸಾರ್ಟ್‌ನಿಂದ ಸಿ.ಟಿ.ರವಿ ಕಾರು ಹೊರಬಂದಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ