AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ. ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ […]

ಕುತೂಹಲ ಮೂಡಿಸಿದ ಸಚಿವರು, ಶಾಸಕರ ನಡೆ.. ರೆಸಾರ್ಟ್‌ನಲ್ಲಿ ಗುಪ್ತ ಸಭೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 02, 2020 | 8:43 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಈ ನಡುವೆ ರೆಸಾರ್ಟ್‌ನಲ್ಲಿ ಮತ್ತೆ ಕೆಲವು ಸಚಿವರು, ಬಿಜೆಪಿ ಶಾಸಕರು ಗುಪ್ತ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಬಳಿಯ ಪ್ರೈಮ್ ರೋಸ್ ವಿಲ್ಲಾಸ್ ರೆಸಾರ್ಟ್‌ನಲ್ಲಿ ತಡರಾತ್ರಿ ಭಾರಿ ಮಿಟಿಂಗ್ ನಡೆದಿದೆ.

ಆದ್ರೆ ಈ ಸಭೆಯಲ್ಲಿ ಯಾವ ವಿಷಯದ ಚರ್ಚೆ ನಡೆದಿದೆ ಎಂಬುವುದು ನಿಗೂಢವಾಗಿದೆ. ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ.ರವಿ, BJP ಮುಖಂಡರಾದ ಕೃಷ್ಣಪ್ಪ, ಮುನಿರಾಜು ಭಾಗಿಯಾಗಿದ್ದರು. ಮೊನ್ನೆ ರಾತ್ರಿ ರೆಸಾರ್ಟ್‌ಗೆ ಬಂದಿದ್ದ ಸಚಿವ ಆರ್.ಅಶೋಕ್‌ಗೆ ಸೌತ್ ಕೃಷ್ಣಪ್ಪ, ಮುನಿರಾಜು ಸಾಥ್ ನೀಡಿದ್ದಾರೆ. ಇವರ ಜತೆಗೆ ನಿನ್ನೆ ರೆಸಾರ್ಟ್‌ಗೆ ಒಂದು ಶೆಟ್ಟರ್ ಜೊತೆ ಸೇರಿದ್ದಾರೆ. ಇಂದು ರಾತ್ರಿ 12.30ಕ್ಕೆ ರೆಸಾರ್ಟ್‌ನಿಂದ ಸಿ.ಟಿ.ರವಿ ಕಾರು ಹೊರಬಂದಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.

Follow Us
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ