AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಹೆಚ್ಚು ಮತ ಪಡೆದರೂ ನಲಪಾಡ್​ಗೆ ಮುಖಭಂಗ: ರಕ್ಷಾ ರಾಮಯ್ಯಗೆ ಅಧ್ಯಕ್ಷ ಸ್ಥಾನ

ಈ ಚುನಾವಣೆಯಲ್ಲಿ ನಲಪಾಡ್​ ಅತಿ ಹೆಚ್ಚು ಅಂದರೆ, 64,203 ಮತಗಳನ್ನು ಪಡೆದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಗಿದೆ.

ಅತಿ ಹೆಚ್ಚು ಮತ ಪಡೆದರೂ ನಲಪಾಡ್​ಗೆ ಮುಖಭಂಗ: ರಕ್ಷಾ ರಾಮಯ್ಯಗೆ ಅಧ್ಯಕ್ಷ ಸ್ಥಾನ
ನಲಪಾಡ್​-ರಕ್ಷಾ ರಾಮಯ್ಯ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 04, 2021 | 9:36 PM

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್​ ಘಟಕಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ರಕ್ಷಾ ರಾಮಯ್ಯ ಅವರು ಕರ್ನಾಟಕ ಯುವ ಕಾಂಗ್ರೆಸ್​ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೊಹಮ್ಮದ್​ ನಲಪಾಡ್​ ಅತಿ ಹೆಚ್ಚು ಮತ ಗಳಿಸಿದ್ದರೂ ಅವರನ್ನು ಅನರ್ಹ ಮಾಡಿದ್ದರಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ.

ರಕ್ಷಾ ರಾಮಯ್ಯ ಅವರಿಗೆ 57,271 ಮತಗಳು ಬಿದ್ದಿವೆ. 18,137 ಮತಗಳನ್ನು ಪಡೆದು ಮಂಜುನಾಥ್​ ಎಚ್​​.ಎಸ್​ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಯುವ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ 7 ಜನರು ಸ್ಪರ್ಧೆ ಮಾಡಿದ್ದರು. ಕೊನೆಯ ಕ್ಷಣದಲ್ಲಿ ಮಿಥುನ್​ ರೈ ಕಣದಿಂದ ಹಿಂದೆ ಸರಿದಿದ್ದರು. ಹೀಗಾಗಿ, ಸ್ಪರ್ಧೆಯಲ್ಲಿ ಆರು ಜನರಿದ್ದರು.

ಈ ಚುನಾವಣೆಯಲ್ಲಿ ನಲಪಾಡ್​ ಅತಿ ಹೆಚ್ಚು ಅಂದರೆ ,64,203 ಮತಗಳನ್ನು ಪಡೆದಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಅವರನ್ನು ಅನರ್ಹ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ, ಅವರಿಗೆ ಅಧ್ಯಕ್ಷ ಸ್ಥಾನ ದೊರೆತಿಲ್ಲ. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಮಾಡಿ ಹಾಕಿರುವ ನಲಪಾಡ್​, ಅತಿ ಹೆಚ್ಚು ಮತಗಳನ್ನು ಪಡೆದಿದ್ದು ನಾನೇ. ಕಾಂಗ್ರೆಸ್​ ಕಾರ್ಯಕರ್ತನಾಗಿ ಪಕ್ಷ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಅದನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

View this post on Instagram

A post shared by CH (@ch_jawaz)

ಚುನಾವಣೆ ನಿರೀಕ್ಷಣಾ ಸಂಸ್ಥೆಯಾದ FAME (Foundation for advanced Management of Elections) ಚುನಾವಣೆ ನಡೆಸಿತ್ತು. ತಿಂಗಳ ಹಿಂದೆ  ಅಧ್ಯಕ್ಷ ಸ್ಥಾನ ಆಕಾಂಕಿಕ್ಷಗಳ ಸಂದರ್ಶನ ನಡೆಸಿತ್ತು. ಅದರಲ್ಲಿ ಏಳು ಜನರು ಆಯ್ಕೆ ಆಗಿದ್ದರು. ಅಂದು ನಲಪಾಡ್​ ಅವರನ್ನು ಅರ್ಹ ಎಂದು ಘೋಷಣೆ ಮಾಡಿ, ಈಗ ಅನರ್ಹ ಎಂದು ಹೇಳಿದ್ದೇಕೆ ಎನ್ನುವ ಪ್ರಶ್ನೆ ಕಾಡಿದೆ.

ರಾಜಕೀಯ ವಿಶ್ಲೇಷಣೆ | ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ; ಯಾರಿಗೆ ಹೂವು? ಯಾರಿಗೆ ಮುಳ್ಳು?

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ