AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರೂ ಆತಂಕ ಪಡುವ ಅಗತ್ಯವಿಲ್ಲ: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ

ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ ಎಲ್ಲವು ಕೂಡಾ ಸರಿ ಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಯಾರೂ ಆತಂಕ ಪಡುವ ಅಗತ್ಯವಿಲ್ಲ: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ
ಬಿ.ವೈ.ವಿಜಯೇಂದ್ರ
ರಶ್ಮಿ ಕಲ್ಲಕಟ್ಟ
|

Updated on:Jan 21, 2021 | 7:05 PM

Share

ಕಲಬುರಗಿ: ಸಿಎಂ ಯಡಿಯೂರಪ್ಪನವರು ಎಲ್ಲರ ಜೊತೆ ಚರ್ಚಿಸಿ ಬಗೆಹರಿಸುತ್ತಾರೆ. ಅದರ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಎಲ್ಲರನ್ನು ಸಮಾಧಾನ ಮಾಡುವ ಕೆಲಸವನ್ನು ಯಡಿಯೂರಪ್ಪನವರು ಮಾಡುತ್ತಾರೆ. ಅದರಲ್ಲಿ ಯಶಸ್ವಿಯಾಗ್ತಾರೆ. ಎಲ್ಲವು ಕೂಡಾ ಸರಿ ಹೋಗುತ್ತದೆ. ಮಾಧುಸ್ವಾಮಿ ಹಿರಿಯರಿದ್ದಾರೆ. ಅವರ ಅಸಮಾಧಾನ ಬಗ್ಗೆ ಸಿಎಂ ಚರ್ಚೆ ಮಾಡಿದ್ದಾರೆ. ಎಲ್ಲವು ಸರಿಹೋಗುತ್ತದೆ ಎಂದು ವಿಜಯೇಂದ್ರ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಅಪ್ಪನ ಜೊತೆಯಲ್ಲಿ ಮಗ ಇದ್ದರೇ ತಪ್ಪೇನು? -ವಿಜಯೇಂದ್ರ ಪರ ರೇಣುಕಾಚಾರ್ಯ ಬ್ಯಾಟಿಂಗ್​

Published On - 6:50 pm, Thu, 21 January 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ