AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: ಅಯೋಧ್ಯೆ ರಾಮಮಂದಿರ ನಿರ್ಮಾಣ; ಕೂಡಿಟ್ಟಿದ್ದ ಹಣ ಮಂದಿರಕ್ಕೆ ದೇಣಿಗೆ ನೀಡಿದ ಬಡ ಮಕ್ಕಳು

ಶಿವಮೊಗ್ಗದ ಬೊಮ್ಮಕಟ್ಟೆ ಬಡಾವಣೆಯ ಬಡ ಮಕ್ಕಳಾದ ಅನುಶ್ರೀ ಮತ್ತು ಛಾಯಾಶ್ರೀ ಸಹೋದರಿಯರು ತಾವು ಕೂಡಿಟ್ಟ ಹಣವನ್ನು ಅಯೋಧ್ಯೆ ರಾಮ ಮಂದಿರ ನಿರ್ಮಾಣ ದೇಣಿಗೆ ನೀಡಿದ್ದು, ದೇಣಿಗೆ ಸಂಗ್ರಹಿಸಲೂ ಕೈಜೋಡಿಸಿದ್ದಾರೆ. ಈ ಕುರಿತಂತೆ ಸಚಿವ ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ayodhya Ram Mandir: ಅಯೋಧ್ಯೆ ರಾಮಮಂದಿರ ನಿರ್ಮಾಣ; ಕೂಡಿಟ್ಟಿದ್ದ ಹಣ ಮಂದಿರಕ್ಕೆ ದೇಣಿಗೆ ನೀಡಿದ ಬಡ ಮಕ್ಕಳು
ಬೊಮ್ಮಕಟ್ಟೆ ಬಡಾವಣೆಯ ಅನುಶ್ರೀ ಮತ್ತು ಛಾಯಾಶ್ರೀ
shruti hegde
|

Updated on:Feb 12, 2021 | 12:44 PM

Share

ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ದೇಣಿಗೆ ಸಂಗ್ರಹ ಪ್ರಕ್ರಿಯೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಡ ಮಕ್ಕಳು ದೇಣಿಗೆಗೆ ತಾವು ಕೂಡಿಟ್ಟಿದ್ದ ಹಣ ನೀಡಿದ್ದು, ಸಚಿವ ಈಶ್ವರಪ್ಪನವರ ಮನೆಗೆ ಹೋಗಿ ದೇಣಿಗೆ ಸಂಗ್ರಹಿಸಿದ್ದಾರೆ. ಈ ಕುರಿತಂತೆ ಈಶ್ವರಪ್ಪ ಮಕ್ಕಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೊಮ್ಮಕಟ್ಟೆ ಬಡಾವಣೆಯ ಬಡ ಮಕ್ಕಳಾದ ಅನುಶ್ರೀ ಮತ್ತು ಛಾಯಾಶ್ರೀ ದೇಣಿಗೆ ಸಂಗ್ರಹಿಸಿದ್ದಾರೆ. ಇವರಿಬ್ಬರೂ ಸಹೋದರಿಯರು ತಾವು ಹಲವು ವರ್ಷಗಳಿಂದ ಕೂಡಿಡುತ್ತಾ ಬಂದ ಹಣವನ್ನು ಅಯೋಧ್ಯೆ ನಿರ್ಮಾಣಕ್ಕೆಂದು ನೀಡಿದ್ದಲ್ಲದೇ, ದೇಣಿಗೆ ಸಂಗ್ರಹ ಕಾರ್ಯ ಚಟುವಟಿಕೆಯಲ್ಲೂ ತೊಡಗಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಈಶ್ವರಪ್ಪನವರ ಮನೆಗೆ ತೆರಳಿದ ಮಕ್ಕಳು ದೇಣಿಗೆ ಸಂಗ್ರಹಿಸಿದ್ದಾರೆ. ಸಹೋದರಿಯರಿಬ್ಬರೂ ದೇಣಿಗೆ ಸಂಗ್ರಹಿಸುತ್ತಿದ್ದುದನ್ನು ಕಂಡ ಸಚಿವ ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೈಕಲ್​ಗಾಗಿ ಕೂಡಿಟ್ಟ ಹಣವನ್ನು ರಾಮಮಂದಿರಕ್ಕೆ ದೇಣಿಗೆ ನೀಡಿದ ಪುಟ್ಟ ಬಾಲಕಿ !

ಅಯೋಧ್ಯೆ ರಾಮಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಹಲವು ಮುಖಂಡರು, ಆರ್​.ಎಸ್​.ಎಸ್​ ಕಾರ್ಯಕರ್ತರು ಸೇರಿದಂತೆ ಹಲವಾರು ಗಣ್ಯರು ದೇಣಿಗೆ ಸಂಗ್ರಹಿಸುತ್ತಿದ್ದಾರೆ ಮತ್ತು ದೇಣಿಗೆ ನೀಡಿದ್ದಾರೆ. ಜೊತೆಗೆ ಬಡ ಮಕ್ಕಳೂ ಕೂಡಾ ತಾವು ಕೂಡಿಟ್ಟ ಹಣವನ್ನು ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.

ram mandir construction

ರಾಮ ಮಂದಿರ ನಿರ್ಮಾಣ ಬಡ ಮಕ್ಕಳಿಂದ ದೇಣಿಗೆ ಸಂಗ್ರಹ

Published On - 12:38 pm, Fri, 12 February 21

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು