ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ. ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us
| Updated By: Rakesh Nayak Manchi

Updated on: Sep 22, 2023 | 8:57 PM

ಬೆಂಗಳೂರು, ಸೆ.22: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ. ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ನರಸಿಂಹಮೂರ್ತಿ ಎಂಬುವರು ತಮ್ಮ ಕೃಷಿ ಜಮೀನಿನಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಕಟ್ಟಡಕ್ಕೆ ಸೊಂಡೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅವರು 59,551 ರೂ. ತೆರಿಗೆ ಕಟ್ಟಿದ್ದರು. ಹೀಗಾಗಿ ಅವರು ನಿರಾಕ್ಷೇಪಣ ಪತ್ರ ಕೋರಿದ್ದರು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಬಳಕೆಗೂ ವಯೋಮಿತಿ ನಿಗದಿಪಡಿಸಿ: ಕೇಂದ್ರಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

ಕೃಷಿ ಭೂಮಿಯಲ್ಲಿನ ಕೋಳಿ ಸಾಕಾಣಿಕೆ ಕಟ್ಟಡ ವಾಣಿಜ್ಯ ಕಟ್ಟಡವಾಗುವುದಿಲ್ಲ. ಹೀಗಾಗಿ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ಹಣ ಹಿಂದಿರುಗಿಸಲು ಸೊಂಡೆಕೊಪ್ಪ ಗ್ರಾಮ ಪಂಚಾಯತ್​ಗೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ