AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ. ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Sep 22, 2023 | 8:57 PM

Share

ಬೆಂಗಳೂರು, ಸೆ.22: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ. ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ನರಸಿಂಹಮೂರ್ತಿ ಎಂಬುವರು ತಮ್ಮ ಕೃಷಿ ಜಮೀನಿನಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಕಟ್ಟಡಕ್ಕೆ ಸೊಂಡೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅವರು 59,551 ರೂ. ತೆರಿಗೆ ಕಟ್ಟಿದ್ದರು. ಹೀಗಾಗಿ ಅವರು ನಿರಾಕ್ಷೇಪಣ ಪತ್ರ ಕೋರಿದ್ದರು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಬಳಕೆಗೂ ವಯೋಮಿತಿ ನಿಗದಿಪಡಿಸಿ: ಕೇಂದ್ರಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

ಕೃಷಿ ಭೂಮಿಯಲ್ಲಿನ ಕೋಳಿ ಸಾಕಾಣಿಕೆ ಕಟ್ಟಡ ವಾಣಿಜ್ಯ ಕಟ್ಟಡವಾಗುವುದಿಲ್ಲ. ಹೀಗಾಗಿ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ಹಣ ಹಿಂದಿರುಗಿಸಲು ಸೊಂಡೆಕೊಪ್ಪ ಗ್ರಾಮ ಪಂಚಾಯತ್​ಗೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?