AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ. ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ: ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
ರಮೇಶ್​ ಎಮ್​.
| Edited By: Rakesh Nayak Manchi|

Updated on: Sep 22, 2023 | 8:57 PM

Share

ಬೆಂಗಳೂರು, ಸೆ.22: ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆಯಲ್ಲ. ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ನರಸಿಂಹಮೂರ್ತಿ ಎಂಬುವರು ತಮ್ಮ ಕೃಷಿ ಜಮೀನಿನಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. ಈ ಕಟ್ಟಡಕ್ಕೆ ಸೊಂಡೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅವರು 59,551 ರೂ. ತೆರಿಗೆ ಕಟ್ಟಿದ್ದರು. ಹೀಗಾಗಿ ಅವರು ನಿರಾಕ್ಷೇಪಣ ಪತ್ರ ಕೋರಿದ್ದರು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಬಳಕೆಗೂ ವಯೋಮಿತಿ ನಿಗದಿಪಡಿಸಿ: ಕೇಂದ್ರಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

ಕೃಷಿ ಭೂಮಿಯಲ್ಲಿನ ಕೋಳಿ ಸಾಕಾಣಿಕೆ ಕಟ್ಟಡ ವಾಣಿಜ್ಯ ಕಟ್ಟಡವಾಗುವುದಿಲ್ಲ. ಹೀಗಾಗಿ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ ಎಂದು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ಹಣ ಹಿಂದಿರುಗಿಸಲು ಸೊಂಡೆಕೊಪ್ಪ ಗ್ರಾಮ ಪಂಚಾಯತ್​ಗೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್