AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power cut : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು 5 ಗಂಟೆ ವಿದ್ಯುತ್ ವ್ಯತ್ಯಯ

ಬೆಸ್ಕಾಂ ಹೆಣ್ಣೂರು ಎಂಯುಎಸ್​ಎಸ್​-66ಕೆ.ವಿ. ಉಪ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಿನ್ನಲೆ ಸೆಪ್ಟೆಂಬರ್ 30 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ ಎಂದು ತಿಳಿಸಲಾಗಿದೆ. ಹಾಗಾದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Power cut : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು 5 ಗಂಟೆ ವಿದ್ಯುತ್ ವ್ಯತ್ಯಯ
ಬೆಂಗಳೂರಿನಲ್ಲಿಂದು ವಿದ್ಯುತ್ ವ್ಯತ್ಯಯ
ಭಾವನಾ ಹೆಗಡೆ
|

Updated on:Sep 30, 2025 | 8:16 AM

Share

ಬೆಂಗಳೂರು, ಸೆಪ್ಟೆಂಬರ್ 30: ಬೆಸ್ಕಾಂ (BESCOM) ಹೆಣ್ಣೂರು ಎಂಯುಎಸ್​ಎಸ್​-66ಕೆ.ವಿ. ಉಪ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರ ಸಲುವಾಗಿ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರಿನ ವಿದ್ಯುತ್ ಸರಬರಾಜು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ಕಡಿತ?

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್​ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್​ಶಿಪ್, ಮಾರುತಿ ಟೌನ್​ಶಿಪ್, ನಾಗರಗಿರಿ ಟೌನ್​ಶಿಪ್, ಬಿಡಿಎಸ್ ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಸಿಎಸ್​ಐ ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಗೆದ್ದಲಹಳ್ಳಿ, ಬ್ಲೆಸಿಂಗ್​ ಗಾರ್ಡನ್, ಮಂತ್ರಿ ಅಪಾರ್ಟಮೆಂಟ್, ಹಿರೇಮಠ ಲೇಔಟ್, ಟ್ರೆನಿಟಿ ಫಾರ್ಚುನ್, ಮೈಕಲ್ ಸ್ಕೂಲ್, ಬಿಎಚ್​ಕೆ ಇಂಡಸ್ಟ್ರೀಸ್, ಜಾನಕಿರಾಮ್ ಲೇಔಟ್, ವಡ್ಡರಪಾಳ್ಯ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್​ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಪ್ರಕಾಶ್ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ವಿದ್ಯುತ್ ಸಂಬಂಧಿತ ದೂರು ನೀಡಲು ಸಂಪರ್ಕಿಸಿ

ವಿದ್ಯುತ್ ಸಂಪರ್ಕ ಸಂಬಂಧಿತ ದೂರುಗಳನ್ನು ವಾಟ್ಸ್​ಆ್ಯಪ್ ಮೂಲಕವೇ ನೀಡಬಹುದು.ಬೆಸ್ಕಾಂ ಸಹಾಯವಾಣಿ ಸಂಖ್ಯೆಗಳ ವಿವರವನ್ನೂ ನೀಡಿದೆ.

ಬೆಂಗಳೂರು ನಗರ

  • ದಕ್ಷಿಣ ವೃತ್ತ : 8277884011
  • ಪಶ್ಚಿಮ ವೃತ್ತ:8277884012
  • ಪೂರ್ವ ವೃತ್ತ : 8277884013
  • ಉತ್ತರ ವೃತ್ತ :8277884014

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:56 am, Tue, 30 September 25

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ