AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಸಿ.ನಗರ ನಿವಾಸಿಗಳೇ ಎಚ್ಚರ.. ನಿಮ್ಮ ಜೀವಕ್ಕೆ ನೀವೇ ಹೊಣೆ! ಯಾಕೆ?

ಬೆಂಗಳೂರು: ಬಳ್ಳಾರಿ ಅಂತ್ಯಕ್ರಿಯೆ ಘಟನೆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕೊರೊನಾ ಸೋಂಕಿತರ ಅಂತ್ಯ ಕ್ರಿಯೆ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಸಿಬ್ಬಂದಿ ಹಾಗೇ ಬಿಟ್ಟು ಹೋದ ಘಟನೆ ಜೆ.ಸಿ ನಗರದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸಿಬ್ಬಂದಿ ಮೃತ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ ಹಾಗೇ ಬಿಟ್ಟು ಹೋಗಿದ್ದಾರೆ. ಹೀಗೆ ಬಿಟ್ಟುಹೋದ ಕಿಟ್‌ ಗಾಳಿಗೆ ಹಾರಿ ಮನೆ ಮುಂದೆ ಬರುತ್ತಿರುವ […]

ಜೆ.ಸಿ.ನಗರ ನಿವಾಸಿಗಳೇ ಎಚ್ಚರ.. ನಿಮ್ಮ ಜೀವಕ್ಕೆ ನೀವೇ ಹೊಣೆ! ಯಾಕೆ?
ಆಯೇಷಾ ಬಾನು
ಆಯೇಷಾ ಬಾನು|

Updated on:Jul 01, 2020 | 11:03 AM

Share

ಬೆಂಗಳೂರು: ಬಳ್ಳಾರಿ ಅಂತ್ಯಕ್ರಿಯೆ ಘಟನೆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕೊರೊನಾ ಸೋಂಕಿತರ ಅಂತ್ಯ ಕ್ರಿಯೆ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಸಿಬ್ಬಂದಿ ಹಾಗೇ ಬಿಟ್ಟು ಹೋದ ಘಟನೆ ಜೆ.ಸಿ ನಗರದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಸಿಬ್ಬಂದಿ ಮೃತ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ ಹಾಗೇ ಬಿಟ್ಟು ಹೋಗಿದ್ದಾರೆ. ಹೀಗೆ ಬಿಟ್ಟುಹೋದ ಕಿಟ್‌ ಗಾಳಿಗೆ ಹಾರಿ ಮನೆ ಮುಂದೆ ಬರುತ್ತಿರುವ ಹಿನ್ನೆಲೆಯಲ್ಲಿ ಜೆ.ಸಿ.ನಗರದ ನಿವಾಸಿಗಳಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಅಂತ್ಯಕ್ರಿಯೆ ಮಾಡಿದ ಸ್ಥಳದಿಂದ ಪಿಪಿಇ ಕಿಟ್​ಗಳು ಹಾರಿಬರುತ್ತಿವೆ. ಈ ಬಗ್ಗೆ ಪೊಲೀಸರಿಗೆ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ. ಪಿಪಿಇ ಕಿಟ್ ಸುಟ್ಟು ಹಾಕಿದ್ದಾರೆ. ಈ ನಡುವೆ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ ಪಿಪಿಇ ಕಿಟ್ ಕಳಚಿ ಬೀದಿಯಲೆಲ್ಲಾ ಓಡಾಡಿದ್ದಾರೆ. ಸ್ಥಳೀಯರು ಈ ದೃಶ್ಯವನ್ನು ತಮ್ಮ ಫೋನಿನಲ್ಲಿ ಸೆರೆ ಹಿಡಿದಿದ್ದಾರೆ.

Published On - 10:33 am, Wed, 1 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ