AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆ.ಸಿ.ನಗರ ನಿವಾಸಿಗಳೇ ಎಚ್ಚರ.. ನಿಮ್ಮ ಜೀವಕ್ಕೆ ನೀವೇ ಹೊಣೆ! ಯಾಕೆ?

ಬೆಂಗಳೂರು: ಬಳ್ಳಾರಿ ಅಂತ್ಯಕ್ರಿಯೆ ಘಟನೆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕೊರೊನಾ ಸೋಂಕಿತರ ಅಂತ್ಯ ಕ್ರಿಯೆ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಸಿಬ್ಬಂದಿ ಹಾಗೇ ಬಿಟ್ಟು ಹೋದ ಘಟನೆ ಜೆ.ಸಿ ನಗರದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸಿಬ್ಬಂದಿ ಮೃತ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ ಹಾಗೇ ಬಿಟ್ಟು ಹೋಗಿದ್ದಾರೆ. ಹೀಗೆ ಬಿಟ್ಟುಹೋದ ಕಿಟ್‌ ಗಾಳಿಗೆ ಹಾರಿ ಮನೆ ಮುಂದೆ ಬರುತ್ತಿರುವ […]

ಜೆ.ಸಿ.ನಗರ ನಿವಾಸಿಗಳೇ ಎಚ್ಚರ.. ನಿಮ್ಮ ಜೀವಕ್ಕೆ ನೀವೇ ಹೊಣೆ! ಯಾಕೆ?
ಆಯೇಷಾ ಬಾನು
|

Updated on:Jul 01, 2020 | 11:03 AM

Share

ಬೆಂಗಳೂರು: ಬಳ್ಳಾರಿ ಅಂತ್ಯಕ್ರಿಯೆ ಘಟನೆ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕೊರೊನಾ ಸೋಂಕಿತರ ಅಂತ್ಯ ಕ್ರಿಯೆ ಮಾಡಿ ಬಳಸಿದ ಪಿಪಿಇ ಕಿಟ್​ಗಳನ್ನು ಸಿಬ್ಬಂದಿ ಹಾಗೇ ಬಿಟ್ಟು ಹೋದ ಘಟನೆ ಜೆ.ಸಿ ನಗರದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗ್ತಿದ್ದಂತೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಸಿಬ್ಬಂದಿ ಮೃತ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಮಾಡಿ ಪಿಪಿಇ ಕಿಟ್ ಹಾಗೇ ಬಿಟ್ಟು ಹೋಗಿದ್ದಾರೆ. ಹೀಗೆ ಬಿಟ್ಟುಹೋದ ಕಿಟ್‌ ಗಾಳಿಗೆ ಹಾರಿ ಮನೆ ಮುಂದೆ ಬರುತ್ತಿರುವ ಹಿನ್ನೆಲೆಯಲ್ಲಿ ಜೆ.ಸಿ.ನಗರದ ನಿವಾಸಿಗಳಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಅಂತ್ಯಕ್ರಿಯೆ ಮಾಡಿದ ಸ್ಥಳದಿಂದ ಪಿಪಿಇ ಕಿಟ್​ಗಳು ಹಾರಿಬರುತ್ತಿವೆ. ಈ ಬಗ್ಗೆ ಪೊಲೀಸರಿಗೆ ನಿವಾಸಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ. ಪಿಪಿಇ ಕಿಟ್ ಸುಟ್ಟು ಹಾಕಿದ್ದಾರೆ. ಈ ನಡುವೆ ಸೋಂಕಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ ಪಿಪಿಇ ಕಿಟ್ ಕಳಚಿ ಬೀದಿಯಲೆಲ್ಲಾ ಓಡಾಡಿದ್ದಾರೆ. ಸ್ಥಳೀಯರು ಈ ದೃಶ್ಯವನ್ನು ತಮ್ಮ ಫೋನಿನಲ್ಲಿ ಸೆರೆ ಹಿಡಿದಿದ್ದಾರೆ.

Published On - 10:33 am, Wed, 1 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ