AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ದೌಡಾಯ್ಸಿದ ಪ್ರಭಾಕರ ಕೋರೆ! ಏನು ಮಂತ್ರ-ತಂತ್ರ?

ಬೆಂಗಳೂರು: ರಾಜ್ಯಸಭೆಗೆ ಟಿಕೆಟ್ ನೀಡಲು ರಮೇಶ್ ಕತ್ತಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ದೌಡಾಯಿಸಿದ್ದಾರೆ. ಬೆಳಗ್ಗೆ 6ಕ್ಕೆ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಪ್ರಭಾಕರ್ ಕೋರೆಯ ರಾಜ್ಯಸಭಾ ಅವಧಿ ಜೂ.25ಕ್ಕೆ ಅಂತ್ಯವಾಗುತ್ತೆ. ಮತ್ತೆ ರಾಜ್ಯಸಭಾ ಟಿಕೆಟ್​ಗಾಗಿ ಪ್ರಭಾಕರ್ ಕೋರೆ ಲಾಬಿ ನಡೆಸಿದ್ದಾರೆ. ಸಿಎಂ B.S.ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿ ನಡುವೆ ಪೈಪೋಟಿ ಇದೆ. […]

ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ದೌಡಾಯ್ಸಿದ ಪ್ರಭಾಕರ ಕೋರೆ! ಏನು ಮಂತ್ರ-ತಂತ್ರ?
ಡಾ. ಪ್ರಭಾಕರ್ ಕೋರೆ
ಆಯೇಷಾ ಬಾನು
|

Updated on:May 29, 2020 | 3:06 PM

Share

ಬೆಂಗಳೂರು: ರಾಜ್ಯಸಭೆಗೆ ಟಿಕೆಟ್ ನೀಡಲು ರಮೇಶ್ ಕತ್ತಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ದೌಡಾಯಿಸಿದ್ದಾರೆ. ಬೆಳಗ್ಗೆ 6ಕ್ಕೆ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಪ್ರಭಾಕರ್ ಕೋರೆಯ ರಾಜ್ಯಸಭಾ ಅವಧಿ ಜೂ.25ಕ್ಕೆ ಅಂತ್ಯವಾಗುತ್ತೆ. ಮತ್ತೆ ರಾಜ್ಯಸಭಾ ಟಿಕೆಟ್​ಗಾಗಿ ಪ್ರಭಾಕರ್ ಕೋರೆ ಲಾಬಿ ನಡೆಸಿದ್ದಾರೆ. ಸಿಎಂ B.S.ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿ ನಡುವೆ ಪೈಪೋಟಿ ಇದೆ. ತಡ ಮಾಡಿದ್ರೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಬೆಂಗಳೂರಿಗೆ ದೌಡಾಯಿಸಿದ್ದಾರೆ.

Published On - 9:02 am, Fri, 29 May 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್