ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ದೌಡಾಯ್ಸಿದ ಪ್ರಭಾಕರ ಕೋರೆ! ಏನು ಮಂತ್ರ-ತಂತ್ರ?

ಬೆಂಗಳೂರು: ರಾಜ್ಯಸಭೆಗೆ ಟಿಕೆಟ್ ನೀಡಲು ರಮೇಶ್ ಕತ್ತಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ದೌಡಾಯಿಸಿದ್ದಾರೆ. ಬೆಳಗ್ಗೆ 6ಕ್ಕೆ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಪ್ರಭಾಕರ್ ಕೋರೆಯ ರಾಜ್ಯಸಭಾ ಅವಧಿ ಜೂ.25ಕ್ಕೆ ಅಂತ್ಯವಾಗುತ್ತೆ. ಮತ್ತೆ ರಾಜ್ಯಸಭಾ ಟಿಕೆಟ್​ಗಾಗಿ ಪ್ರಭಾಕರ್ ಕೋರೆ ಲಾಬಿ ನಡೆಸಿದ್ದಾರೆ. ಸಿಎಂ B.S.ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿ ನಡುವೆ ಪೈಪೋಟಿ ಇದೆ. […]

ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ದೌಡಾಯ್ಸಿದ ಪ್ರಭಾಕರ ಕೋರೆ! ಏನು ಮಂತ್ರ-ತಂತ್ರ?
ಡಾ. ಪ್ರಭಾಕರ್ ಕೋರೆ
ಆಯೇಷಾ ಬಾನು

Updated on: May 29, 2020 | 3:06 PM

ಬೆಂಗಳೂರು: ರಾಜ್ಯಸಭೆಗೆ ಟಿಕೆಟ್ ನೀಡಲು ರಮೇಶ್ ಕತ್ತಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಬೆಳಗ್ಗೆಯೇ ಬೆಂಗಳೂರಿಗೆ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ದೌಡಾಯಿಸಿದ್ದಾರೆ. ಬೆಳಗ್ಗೆ 6ಕ್ಕೆ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.

ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಪ್ರಭಾಕರ್ ಕೋರೆಯ ರಾಜ್ಯಸಭಾ ಅವಧಿ ಜೂ.25ಕ್ಕೆ ಅಂತ್ಯವಾಗುತ್ತೆ. ಮತ್ತೆ ರಾಜ್ಯಸಭಾ ಟಿಕೆಟ್​ಗಾಗಿ ಪ್ರಭಾಕರ್ ಕೋರೆ ಲಾಬಿ ನಡೆಸಿದ್ದಾರೆ. ಸಿಎಂ B.S.ಯಡಿಯೂರಪ್ಪರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯಸಭಾ ಟಿಕೆಟ್‌ಗಾಗಿ ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿ ನಡುವೆ ಪೈಪೋಟಿ ಇದೆ. ತಡ ಮಾಡಿದ್ರೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಬೆಂಗಳೂರಿಗೆ ದೌಡಾಯಿಸಿದ್ದಾರೆ.

Published On - 9:02 am, Fri, 29 May 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us