AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಕರ್ನಾಟಕ ಪ್ರತಿನಿಧಿ ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ

ದೆಹಲಿಯ ಎರಡನೇಯ ಕರ್ನಾಟಕ ಪ್ರತಿನಿಧಿ ಆಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಪ್ರಕಾಶ್ ಹುಕ್ಕೇರಿ ಅವರನ್ನು ನೇಮಕ ಮಾಡಲಾಗಿದೆ. ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕಾತಿ ಮಾಡಿ ಆದೇಶ ಹೊರಡಿಸಲಾಗಿದೆ.

ದೆಹಲಿಯ ಕರ್ನಾಟಕ ಪ್ರತಿನಿಧಿ ಆಗಿ ಪ್ರಕಾಶ್ ಹುಕ್ಕೇರಿ ನೇಮಕ: ಸಂಪುಟ ದರ್ಜೆ ಸಚಿವ ಸ್ಥಾನಮಾನ
ಪ್ರಕಾಶ್ ಹುಕ್ಕೇರಿ (ಸಂಗ್ರಹ ಚಿತ್ರ)
Anil Kalkere
| Edited By: |

Updated on:Aug 14, 2023 | 10:54 PM

Share

ಬೆಂಗಳೂರು, ಆಗಸ್ಟ್​ 14: ದೆಹಲಿಯ ಎರಡನೇಯ ಕರ್ನಾಟಕ ಪ್ರತಿನಿಧಿ ಆಗಿ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ಪ್ರಕಾಶ್ ಹುಕ್ಕೇರಿ (Prakash Hukkeri) ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನದೊಂದಿಗೆ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕಾತಿ ಮಾಡಿ ಸಿಎಂ ಸಿದ್ಧರಾಮಯ್ಯ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Mon, 14 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!