AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ. ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ […]

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Nov 06, 2020 | 4:03 PM

Share

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ.

ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ ನೋಡಿದ್ರೆ ಪರಿಸರ ಎಷ್ಟು ಹಾಳು ಮಾಡಿದ್ದೀರಿ ಅಂತಾ ಗೊತ್ತಾಗುತ್ತೆ. ದೀಪಾವಳಿ ವೇಳೆ ಪಟಾಕಿ ಹಚ್ಚಿದರೆ ತೊಂದರೆಯಿಲ್ಲ. ಧಾರ್ಮಿಕ ವಿಧಿ ವಿಧಾನದಿಂದ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿಯನ್ನ ಬ್ಯಾನ್ ಮಾಡಬಾರದು ಎಂದು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್