AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ. ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ […]

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!
ಆಯೇಷಾ ಬಾನು
| Edited By: |

Updated on: Nov 06, 2020 | 4:03 PM

Share

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ.

ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ ನೋಡಿದ್ರೆ ಪರಿಸರ ಎಷ್ಟು ಹಾಳು ಮಾಡಿದ್ದೀರಿ ಅಂತಾ ಗೊತ್ತಾಗುತ್ತೆ. ದೀಪಾವಳಿ ವೇಳೆ ಪಟಾಕಿ ಹಚ್ಚಿದರೆ ತೊಂದರೆಯಿಲ್ಲ. ಧಾರ್ಮಿಕ ವಿಧಿ ವಿಧಾನದಿಂದ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿಯನ್ನ ಬ್ಯಾನ್ ಮಾಡಬಾರದು ಎಂದು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ