AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ. ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ […]

ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Nov 06, 2020 | 4:03 PM

Share

ಬೆಳಗಾವಿ: ಕೊರೊನಾ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗಬಾರದೆಂದು ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊಡಿಸಿದ್ದಾರೆ. ಆದರೆ ಸಿಎಂ ನಿರ್ಧಾರಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಹುಕ್ಕೇರಿ ಪಟ್ಟಣದಲ್ಲಿ ಪ್ರಮೋದ್ ಮುತಾಲಿಕ್ ವಾದ ಮಾಡಿದ್ದಾರೆ. ವಾಹನದಿಂದ ಎಷ್ಟು ಮಾಲಿನ್ಯ ಆಗುತ್ತಿದೆ ಅದನ್ನ ತಡೆಯಲಿ.

ಕಾನೂನು ಮಾಡುವವರು ಅರಣ್ಯ ಪ್ರದೇಶಕ್ಕೆ ಹೋಗಿ ನೋಡಿದ್ರೆ ಪರಿಸರ ಎಷ್ಟು ಹಾಳು ಮಾಡಿದ್ದೀರಿ ಅಂತಾ ಗೊತ್ತಾಗುತ್ತೆ. ದೀಪಾವಳಿ ವೇಳೆ ಪಟಾಕಿ ಹಚ್ಚಿದರೆ ತೊಂದರೆಯಿಲ್ಲ. ಧಾರ್ಮಿಕ ವಿಧಿ ವಿಧಾನದಿಂದ ನಡೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿಯನ್ನ ಬ್ಯಾನ್ ಮಾಡಬಾರದು ಎಂದು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ.

Follow Us
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು