ಲಲಿತ್ ಮಹಲ್ ಹೆಲಿಪ್ಯಾಡ್ ಜಾಗ ಅರಮನೆಗೆ ಸೇರಿದ್ದು -ವಿವಾದದ ಯಾತನೆ ಬಿಚ್ಚಿಟ್ಟ ರಾಜವಂಶಸ್ಥೆ ಪ್ರಮೋದಾದೇವಿ

ನಗರದ ಲಲಿತ್ ಮಹಲ್ ಹೋಟೆಲ್​ನಲ್ಲಿರುವ ಹೆಲಿಪ್ಯಾಡ್ ಜಾಗ ವಿವಾದದ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಮಾತನಾಡಿದರು. ಹೆಲಿಪ್ಯಾಡ್​ ಜಾಗ ಬಿ ಖರಾಬ್ ಅಂತಾ ಎಲ್ಲೂ ಇಲ್ಲ. ಅದು ಅರಮನೆಗೆ ಸೇರಿದ ಜಾಗ ಎಂದು ಸ್ಪಷ್ಟನೆ ನೀಡಿದರು.

ಲಲಿತ್ ಮಹಲ್ ಹೆಲಿಪ್ಯಾಡ್ ಜಾಗ ಅರಮನೆಗೆ ಸೇರಿದ್ದು -ವಿವಾದದ ಯಾತನೆ ಬಿಚ್ಚಿಟ್ಟ ರಾಜವಂಶಸ್ಥೆ ಪ್ರಮೋದಾದೇವಿ
ರಾಜವಂಶಸ್ಥೆ ಪ್ರಮೋದಾದೇವಿ (ಎಡ); ಲಲಿತ್ ಮಹಲ್ ಹೋಟೆಲ್ (ಬಲ)
Follow us
|

Updated on:Jan 02, 2021 | 6:33 PM

ಮೈಸೂರು: ನಗರದ ಲಲಿತ್ ಮಹಲ್ ಹೋಟೆಲ್​ನಲ್ಲಿರುವ ಹೆಲಿಪ್ಯಾಡ್ ಜಾಗ ವಿವಾದದ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಮಾತನಾಡಿದರು. ಹೆಲಿಪ್ಯಾಡ್​ ಜಾಗ ಬಿ ಖರಾಬ್ ಅಂತಾ ಎಲ್ಲೂ ಇಲ್ಲ. ಅದು ಅರಮನೆಗೆ ಸೇರಿದ ಜಾಗ ಎಂದು ಸ್ಪಷ್ಟನೆ ನೀಡಿದರು.

ಹರ್ಷಗುಪ್ತ ಡಿಸಿ ಆಗಿದ್ದಾಗ ಬಿ ಖರಾಬ್ ಅಂತಾ ಶುರುವಾಯ್ತು. ವಸ್ತ್ರದ್ ಬಂದ ವೇಳೆ ಅದು ಅರಮನೆಗೆ ಸೇರಿದ್ದೆಂದು ತೀರ್ಪು ನೀಡಿದ್ದರು. ಆದರೆ, ಬಳಿಕ ಡಿಸಿ ಶಿಖಾ ಬಂದ ವೇಳೆ ಸರ್ಕಾರಿ ಭೂಮಿ ಅಂತಾ ತೀರ್ಪು ಕೊಟ್ಟಿದರು.

ಹಾಗಾಗಿ, ಈ ತೀರ್ಪು ಪ್ರಶ್ನಿಸಿ ನಾವು ಹೈಕೋರ್ಟ್ ಮೊರೆ ಹೋಗಿದ್ದೆವು. ಇದೀಗ ಜೂ.19ರಂದು ಹೈಕೋರ್ಟ್ ಅರಮನೆಗೆ ಸೇರಿದ್ದೆಂದು ತೀರ್ಪು ನೀಡಿದೆ. ಅರಮನೆ ವಂಶಸ್ಥರಿಗೆ ಸೇರಿದ ಭೂಮಿ ಎಂದು ತೀರ್ಪು ಕೊಟ್ಟಿತ್ತು. ಇದನ್ನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರದ ಅರ್ಜಿ ಸಹ ವಜಾಗೊಂಡಿದೆ. ಸರ್ಕಾರದ ಅರ್ಜಿಯನ್ನು ಕೋರ್ಟ್​ ಕಳೆದ ಡಿಸೆಂಬರ್ 19ರಂದು ವಜಾ ಮಾಡಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

‘ಎಲ್ಲ ಸರ್ಕಾರಗಳೂ ತೊಂದರೆ ಕೊಟ್ಟಿವೆ, ಈಗಿನ ಸರ್ಕಾರ ತಟಸ್ಥ’ ಎಲ್ಲ ಸರ್ಕಾರಗಳೂ ತೊಂದರೆ ಕೊಟ್ಟಿವೆ, ಈಗಿನ ಸರ್ಕಾರ ತಟಸ್ಥ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದ್ದಾರೆ. ಕೆಲ ಸರ್ಕಾರಗಳು ನಮಗೆ ಜಾಸ್ತಿ ತೊಂದರೆಯನ್ನು ಕೊಟ್ಟಿವೆ. ಕೆಲ ಸರ್ಕಾರ ಕಡಿಮೆ ತೊಂದರೆ ಕೊಟ್ಟಿವೆ. ಆದರೆ, ಯಾವುದೇ ಸರ್ಕಾರ ಅಥವಾ ವ್ಯಕ್ತಿಯನ್ನು ದೂಷಿಸುವುದಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

ಹಿಂಬದಿ ಸವಾರರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರವಿಲ್ಲ -ಹೈಕೋರ್ಟ್ ಮಹತ್ವದ ತೀರ್ಪು

Published On - 6:23 pm, Sat, 2 January 21

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್