AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗರ್ಲಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಅರ್ಚನಾ ಮನೋಹರ್ ಗಲ್ರಾನಿ ಎಂಬ ಮೂಲ ಹೆಸರಿನ ನಾನು.. ಸಂಜನಾ ಮೂಲ ಹೆಸರು ಅರ್ಚನಾ ಮನೋಹರ್ ಗಲ್ರಾನಿಯಾಗಿದ್ದು, 2018ರಲ್ಲಿ ಮತಾಂತರವಾಗಿರುವ ನಟಿ ಸಂಜನಾ ಗರ್ಲಾನಿ ತನ್ನ ಹೆಸರನ್ನ ಮಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ. ನಾನು ಸ್ವ ಇಚ್ಛೆಯಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುತ್ತದ್ದೇನೆ. 10 ವರ್ಷಗಳಿಂದ […]

10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!
ಸಾಧು ಶ್ರೀನಾಥ್​
|

Updated on:Sep 19, 2020 | 9:13 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗರ್ಲಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಅರ್ಚನಾ ಮನೋಹರ್ ಗಲ್ರಾನಿ ಎಂಬ ಮೂಲ ಹೆಸರಿನ ನಾನು.. ಸಂಜನಾ ಮೂಲ ಹೆಸರು ಅರ್ಚನಾ ಮನೋಹರ್ ಗಲ್ರಾನಿಯಾಗಿದ್ದು, 2018ರಲ್ಲಿ ಮತಾಂತರವಾಗಿರುವ ನಟಿ ಸಂಜನಾ ಗರ್ಲಾನಿ ತನ್ನ ಹೆಸರನ್ನ ಮಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ. ನಾನು ಸ್ವ ಇಚ್ಛೆಯಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುತ್ತದ್ದೇನೆ.

10 ವರ್ಷಗಳಿಂದ ಇಸ್ಲಾಂ ಚಿಂತನೆಗಳು ನನ್ನ ಮೇಲೆ ಪ್ರಭಾವ ಬೀರಿದೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲದೆ ಮತಾಂತರಗೊಳ್ಳುತ್ತಿದ್ದೇನೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ನಟಿ ಸಂಜನಾ ತಿಳಿಸಿದ್ದಾರೆ.

ಜೊತೆಗೆ ಈ ಬಗ್ಗೆ ಸಂಜನಾ ಮಸೀದಿಯೊಂದಕ್ಕೂ ಮಾಹಿತಿ ನೀಡಿ ಅನುಮೋದನೆ ಪಡೆದಿದ್ದಾರೆ. 2 ವರ್ಷದಿಂದ ಮಾಹಿತಿಯನ್ನ ಬಚ್ಚಿಟ್ಟಿದ್ದ ನಟಿ ಸಂಜನಾ ಡ್ರಗ್ ಕೇಸಲ್ಲಿ ಅರೆಸ್ಟ್ ಆದ ಮೇಲೆ ಮತಾಂತರವಾಗಿರುವ ಮಾಹಿತಿಯನ್ನು ಪ್ರಶಾಂತ್ ಸಂಬರಗಿ ಬಹಿರಂಗಗೊಳಿಸಿದ್ದಾರೆ.

Published On - 8:29 am, Sat, 19 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ