AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗರ್ಲಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಅರ್ಚನಾ ಮನೋಹರ್ ಗಲ್ರಾನಿ ಎಂಬ ಮೂಲ ಹೆಸರಿನ ನಾನು.. ಸಂಜನಾ ಮೂಲ ಹೆಸರು ಅರ್ಚನಾ ಮನೋಹರ್ ಗಲ್ರಾನಿಯಾಗಿದ್ದು, 2018ರಲ್ಲಿ ಮತಾಂತರವಾಗಿರುವ ನಟಿ ಸಂಜನಾ ಗರ್ಲಾನಿ ತನ್ನ ಹೆಸರನ್ನ ಮಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ. ನಾನು ಸ್ವ ಇಚ್ಛೆಯಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುತ್ತದ್ದೇನೆ. 10 ವರ್ಷಗಳಿಂದ […]

10 ವರ್ಷದಿಂದ ಇಸ್ಲಾಂ ಚಿಂತನೆ, 2 ವರ್ಷದ ಹಿಂದೆ ಮತಾಂತರ- ಇದು ಮಹೀರಾ ಅಂದ್ರೆ ಸಂಜನಾ ನಿಜ ಜೀವನ!
ಸಾಧು ಶ್ರೀನಾಥ್​
|

Updated on:Sep 19, 2020 | 9:13 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗರ್ಲಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಅರ್ಚನಾ ಮನೋಹರ್ ಗಲ್ರಾನಿ ಎಂಬ ಮೂಲ ಹೆಸರಿನ ನಾನು.. ಸಂಜನಾ ಮೂಲ ಹೆಸರು ಅರ್ಚನಾ ಮನೋಹರ್ ಗಲ್ರಾನಿಯಾಗಿದ್ದು, 2018ರಲ್ಲಿ ಮತಾಂತರವಾಗಿರುವ ನಟಿ ಸಂಜನಾ ಗರ್ಲಾನಿ ತನ್ನ ಹೆಸರನ್ನ ಮಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ. ನಾನು ಸ್ವ ಇಚ್ಛೆಯಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುತ್ತದ್ದೇನೆ.

10 ವರ್ಷಗಳಿಂದ ಇಸ್ಲಾಂ ಚಿಂತನೆಗಳು ನನ್ನ ಮೇಲೆ ಪ್ರಭಾವ ಬೀರಿದೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲದೆ ಮತಾಂತರಗೊಳ್ಳುತ್ತಿದ್ದೇನೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ನಟಿ ಸಂಜನಾ ತಿಳಿಸಿದ್ದಾರೆ.

ಜೊತೆಗೆ ಈ ಬಗ್ಗೆ ಸಂಜನಾ ಮಸೀದಿಯೊಂದಕ್ಕೂ ಮಾಹಿತಿ ನೀಡಿ ಅನುಮೋದನೆ ಪಡೆದಿದ್ದಾರೆ. 2 ವರ್ಷದಿಂದ ಮಾಹಿತಿಯನ್ನ ಬಚ್ಚಿಟ್ಟಿದ್ದ ನಟಿ ಸಂಜನಾ ಡ್ರಗ್ ಕೇಸಲ್ಲಿ ಅರೆಸ್ಟ್ ಆದ ಮೇಲೆ ಮತಾಂತರವಾಗಿರುವ ಮಾಹಿತಿಯನ್ನು ಪ್ರಶಾಂತ್ ಸಂಬರಗಿ ಬಹಿರಂಗಗೊಳಿಸಿದ್ದಾರೆ.

Published On - 8:29 am, Sat, 19 September 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ