AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಕೆಲ ಕುತೂಹಲಕಾರಿ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪದ ಬಗ್ಗೆ ಅನೇಕ ವಿಚಾರಗಳು ಬಹಿರಂಗವಾಗುತ್ತಿದ್ದಂತೆ ಬಾಲಿವುಡ್​ನಲ್ಲೂ ಈ ಜಾಲದ ನಶೆ ಪಸರಿಸಿರುವ ಬಗ್ಗೆ ಹಾಗೂ ಅದು ನಮ್ಮ ರಾಜ್ಯದ ಪ್ರಭಾವೀ ರಾಜಕಾರಣಿಯೊಬ್ಬರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವುದನ್ನು ಪ್ರಶಾಂತ್ ಸಂಬರಗಿ ಪ್ರಸ್ತಾಪಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಮರ್ಡರ್ ಕೇಸ್‌ನಲ್ಲಿ […]

ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ
ಆಯೇಷಾ ಬಾನು
| Edited By: |

Updated on:Sep 03, 2020 | 11:53 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಕೆಲ ಕುತೂಹಲಕಾರಿ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪದ ಬಗ್ಗೆ ಅನೇಕ ವಿಚಾರಗಳು ಬಹಿರಂಗವಾಗುತ್ತಿದ್ದಂತೆ ಬಾಲಿವುಡ್​ನಲ್ಲೂ ಈ ಜಾಲದ ನಶೆ ಪಸರಿಸಿರುವ ಬಗ್ಗೆ ಹಾಗೂ ಅದು ನಮ್ಮ ರಾಜ್ಯದ ಪ್ರಭಾವೀ ರಾಜಕಾರಣಿಯೊಬ್ಬರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವುದನ್ನು ಪ್ರಶಾಂತ್ ಸಂಬರಗಿ ಪ್ರಸ್ತಾಪಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಮರ್ಡರ್ ಕೇಸ್‌ನಲ್ಲಿ ಮ್ಯಾನೇಜರ್ ಶ್ರುತಿ ಮೋದಿಯವರನ್ನು ಬಂಧಿಸ್ತಾರೆ. ವಿಚಾರಣೆ ವೇಳೆ ಇಮ್ತಿಯಾಜ್ ಖಾತ್ರಿ ಹೆಸರು ಕೇಳಿ ಬರುತ್ತದೆ. ಈ ಇಮ್ತಿಯಾಜ್ ಖಾತ್ರಿ ಯಾರೆಂಬುವುದನ್ನು ನೀವೇ ಹುಡುಕಿ. ಇಮ್ತಿಯಾಜ್‌ಗೂ ಸಲ್ಮಾನ್‌ಗೂ ಏನು ಸಂಬಂಧ ಎಂಬುವುದನ್ನು ಹುಡುಕಿ. 2017ರಲ್ಲಿ ಮುಂಬೈನಲ್ಲಿ ಇಮ್ತಿಯಾಜ್ ಹುಟ್ಟುಹಬ್ಬ ಕಾರ್ಯಕ್ರಮ ನಡೆದಿತ್ತು. ಆ ಪಾರ್ಟಿಗೆ ಕನ್ನಡ ಚಿತ್ರರಂಗದವರು ಯಾರೆಲ್ಲಾ ಹೋಗಿದ್ದರು. ಅದರ ಬಗ್ಗೆ ಮೊದಲು ತನಿಖೆ ಮಾಡಲಿ ಎಂದು ಪ್ರಶಾಂತ್ ಸಂಬರಗಿ ಆಂಗಿಕ ಅಭಿನಯದೊಂದಿಗೆ ಸುದ್ದಿಗಾರರಿಗೆ ತಿಳಿಸಿದರು.

JDS‌ನಲ್ಲಿದ್ದ ನಾಯಕ ಕಾಂಗ್ರೆಸ್‌ಗೆ ಬಂದು ಗೆಲವು: ಇನ್ನು JDS ‌ನಲ್ಲಿದ್ದ ನಾಯಕ, ಕಾಂಗ್ರೆಸ್‌ಗೆ ಬಂದು ಗೆಲವು ಸಾಧಿಸ್ತಾರೆ. ಅವರ ಹುಟ್ಟುಹಬ್ಬಕ್ಕೆ ಬಾಲಿವುಡ್ ನಟರನ್ನು ಕರೆಸುತ್ತಾರೆ. ಹುಟ್ಟುಹಬ್ಬದಲ್ಲಿ ಇಮ್ತಿಯಾಜ್ ಖಾತ್ರಿಯೂ ಭಾಗಿಯಾಗುತ್ತಾನೆ. ಹುಟ್ಟುಹಬ್ಬ ಕಾರ್ಯಕ್ರಮ ಬಳಿಕ ಆತ ಯಾರ ಕಾರಲ್ಲಿ ಓಡಾಡಿದ್ರು ಎಂಬುವುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮಾಡಲಿ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿಯಲ್ಲಿ ಇಮ್ತಿಯಾಜ್ ಖಾತ್ರಿ ಮತ್ತು ಜಮೀರ್ ಅಹ್ಮದ್ ಬಗ್ಗೆ ಆರೋಪದ ಬಾಣಗಳನ್ನು ಎಸೆದಿದ್ದಾರೆ.

Published On - 11:52 am, Thu, 3 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್