AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. […]

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ
KUSHAL V
|

Updated on: Sep 22, 2020 | 7:02 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. ಮತ್ತೆ ಸಿಸಿಬಿಗೆ ಹೋಗ್ತೀನಿ ಹಾಗೂ ಡಿಜಿಟಲ್ ಎವಿಡೆನ್ಸ್ ಕೊಡುತ್ತೇನೆ ಎಂದು ಪ್ರಶಾಂತ್​ ಹೇಳಿದರು.

ಜಮೀರ್ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ RTI ಮಾಹಿತಿಯನ್ನು ಸಹ ಕೊಡುತ್ತೇನೆ. ಶಾಸಕ ಜಮೀರ್ ಅಹ್ಮದ್​ ವಿದೇಶ ಪ್ರವಾಸ ಕೈಗೊಂಡಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿಲ್ಲ. RTI ಮೂಲಕವೂ ಅವರ ಪ್ರವಾಸದ ಮಾಹಿತಿ ಸಿಗ್ತಿಲ್ಲ. ಹಿಂದೆ ಕ್ಯಾಬಿನೆಟ್ ಸಚಿವರಾದಾಗಲೂ ಅವರು ಸಾಕಷ್ಟು ಬಾರಿ ಕೊಲೊಂಬೋಗೆ ಹೋಗಿದ್ದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದ್ದಾರೆ.

ಜಮೀರ್​ ಅಹ್ಮದ್​ ಪ್ರೋಟೋಕಾಲ್​ ಪ್ರಕಾರ ಸ್ಪೀಕರ್​ಗಾದರೂ ಮಾಹಿತಿ ನೀಡಬೇಕಿತ್ತು. ಹಾಗಾಗಿ, ಜಮೀರ್​ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ, ಇವರ ವಿರುದ್ಧ ತನಿಖೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದು ಪ್ರಶಾಂತ್​ ಸಂಬರಗಿ ತಿಳಿಸಿದ್ದಾರೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ