AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ -ಪ್ರತಾಪ್ ಸಿಂಹ

ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು. ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ:  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ […]

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ -ಪ್ರತಾಪ್ ಸಿಂಹ
ಸಂಸದ ಪ್ರತಾಪ್ ಸಿಂಹ
ಸಾಧು ಶ್ರೀನಾಥ್​
|

Updated on:Dec 20, 2019 | 12:53 PM

Share

ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು.

ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ:  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ ಮೋದಿ ಮಾಡಿದ್ದಾರೆ. ಹೊಸದಾಗಿ ಮೋದಿ ಏನನ್ನು ಮಾಡಿಲ್ಲ. ಯು.ಟಿ.ಖಾದರ್ ಪ್ರಕಾರ ಅಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ನೀಡಬಾರದಾ? ನೇರವಾಗಿ ಹೇಳಲಿ. ಮಂಗಳೂರಿನಲ್ಲಿ ನಡೆಯುತ್ತಿರುವ ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ. ಕಾಂಗ್ರೆಸ್ ಅವರನ್ನ ಉಚ್ಛಾಟಿಸಬೇಕು. ಮೈಸೂರಲ್ಲೂ ಶಾಂತಿಕದಡೋ ಯತ್ನ ಮಾಡಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

Published On - 12:50 pm, Fri, 20 December 19

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ