AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagavad Gita ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ

Araga Jnanendra: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ ಮಾಡಲಾಗಿದ್ದು, ಭಗವದ್ಗೀತೆಯನ್ನು ಓದಿ ರಾಜಧರ್ಮ ಪಾಲಿಸುವಂತೆ ಸಂದೇಶ ಹೊತ್ತ ಪುಸ್ತಕವನ್ನು ತುಮಕೂರು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಾನಿಸಿದ್ದಾರೆ.

Bhagavad Gita ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ
ಆರಗ ಜ್ಞಾನೇಂದ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Jul 28, 2022 | 2:27 PM

Share

ತುಮಕೂರು: ದಕ್ಷಿಣ ಕನ್ನದ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettur murder case) ಹಿನ್ನೆಲೆಯಲ್ಲಿ ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ ಮಾಡಲಾಗಿದೆ. ಭಗವದ್ಗೀತೆಯನ್ನು ಓದಿ ರಾಜಧರ್ಮ ಪಾಲಿಸುವಂತೆ ಸಂದೇಶ ಹೊತ್ತ ಪುಸ್ತಕವನ್ನು ತುಮಕೂರು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ (Tumkur) ರವಾನಿಸಿದ್ದಾರೆ. ಕೇವಲ ಕಠಿಣ ಕ್ರಮ ಎಂದು ಗೃಹ ಸಚಿವರು (Home Minister Araga Jnanendra) ಹೇಳಿದರೆ ಆಗಲ್ಲ; ಶ್ರೀಕೃಷ್ಣ ಯುದ್ಧ ಮಾಡುವಾಗ ಹೇಗಿರಬೇಕೆಂದು ಹೇಳಿದ್ದಾರೆ. ನಿರ್ವೀರ್ಯರಾಗಿ ಇರಬಾರದು ಎಂದು ಸಲಹೆ ಕೊಟ್ಟಿದ್ದಾರೆ. ಗೃಹ ಸಚಿವರು ಇದನ್ನು ಓದಿ ತಮ್ಮ ಅಧಿಕಾರ ಬಳಸಿಕೊಳ್ಳಲಿ. ಭಗವದ್ಗೀತೆಯನ್ನು ಓದಿ ಧರ್ಮ ಕಾಪಾಡುವ ಬಗ್ಗೆ ತಿಳಿಯಲಿ ಎಂದು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಕೇಶ್ ಆಶಿಸಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ