AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagavad Gita ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ

Araga Jnanendra: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ ಮಾಡಲಾಗಿದ್ದು, ಭಗವದ್ಗೀತೆಯನ್ನು ಓದಿ ರಾಜಧರ್ಮ ಪಾಲಿಸುವಂತೆ ಸಂದೇಶ ಹೊತ್ತ ಪುಸ್ತಕವನ್ನು ತುಮಕೂರು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಾನಿಸಿದ್ದಾರೆ.

Bhagavad Gita ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ
ಆರಗ ಜ್ಞಾನೇಂದ್ರ
TV9 Web
| Edited By: |

Updated on: Jul 28, 2022 | 2:27 PM

Share

ತುಮಕೂರು: ದಕ್ಷಿಣ ಕನ್ನದ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettur murder case) ಹಿನ್ನೆಲೆಯಲ್ಲಿ ಗೃಹ‌ ಸಚಿವ ಆರಗ ಜ್ಞಾನೇಂದ್ರಗೆ ಭಗವದ್ಗೀತೆ ಪುಸ್ತಕ ರವಾನೆ ಮಾಡಲಾಗಿದೆ. ಭಗವದ್ಗೀತೆಯನ್ನು ಓದಿ ರಾಜಧರ್ಮ ಪಾಲಿಸುವಂತೆ ಸಂದೇಶ ಹೊತ್ತ ಪುಸ್ತಕವನ್ನು ತುಮಕೂರು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ (Tumkur) ರವಾನಿಸಿದ್ದಾರೆ. ಕೇವಲ ಕಠಿಣ ಕ್ರಮ ಎಂದು ಗೃಹ ಸಚಿವರು (Home Minister Araga Jnanendra) ಹೇಳಿದರೆ ಆಗಲ್ಲ; ಶ್ರೀಕೃಷ್ಣ ಯುದ್ಧ ಮಾಡುವಾಗ ಹೇಗಿರಬೇಕೆಂದು ಹೇಳಿದ್ದಾರೆ. ನಿರ್ವೀರ್ಯರಾಗಿ ಇರಬಾರದು ಎಂದು ಸಲಹೆ ಕೊಟ್ಟಿದ್ದಾರೆ. ಗೃಹ ಸಚಿವರು ಇದನ್ನು ಓದಿ ತಮ್ಮ ಅಧಿಕಾರ ಬಳಸಿಕೊಳ್ಳಲಿ. ಭಗವದ್ಗೀತೆಯನ್ನು ಓದಿ ಧರ್ಮ ಕಾಪಾಡುವ ಬಗ್ಗೆ ತಿಳಿಯಲಿ ಎಂದು ಬಿಜೆಪಿ ಎಸ್​​ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಕೇಶ್ ಆಶಿಸಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್