AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಾಯಿಲ್ ಸ್ಪರ್ಶಿಸಿ ಗರ್ಭಿಣಿ ಸ್ಥಳದಲ್ಲೇ ಸಾವು!

ಸ್ನಾನಕ್ಕೆಂದು ನೇತ್ರಾವತಿ ನೀರು ಕಾಯಿಸಲು ವಿದ್ಯುತ್ ಕಾಯಿಲ್ ಹಾಕಿದ್ದರು. ಈ ವೇಳೆ ಅಚಾನಕ್ ಆಗಿ ವಿದ್ಯುತ್ ತಗುಲಿ ಗರ್ಭಿಣಿ ನೇತ್ರಾವತಿ ಮರಣ ಹೊಂದಿದ್ದಾರೆ.

ವಿದ್ಯುತ್ ಕಾಯಿಲ್ ಸ್ಪರ್ಶಿಸಿ ಗರ್ಭಿಣಿ ಸ್ಥಳದಲ್ಲೇ ಸಾವು!
ವಿದ್ಯುತ್ ಕಾಯಿಲ್ ತಗುಲಿ ಗರ್ಭಿಣಿ ಸಾವು
shruti hegde
| Edited By: ಆಯೇಷಾ ಬಾನು|

Updated on: Dec 25, 2020 | 10:20 AM

Share

ದಾವಣಗೆರೆ: ವಿದ್ಯುತ್ ಕಾಯಿಲ್ ತಗುಲಿ ಗರ್ಭಿಣಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ ಬಸವರಾಜ್(23) ಮೃತ ಗರ್ಭಿಣಿ.

ಸ್ನಾನಕ್ಕೆಂದು ನೇತ್ರಾವತಿ ನೀರು ಕಾಯಿಸಲು ವಿದ್ಯುತ್ ಕಾಯಿಲ್ ಹಾಕಿದ್ದರು. ಈ ವೇಳೆ ಅಚಾನಕ್ ಆಗಿ ವಿದ್ಯುತ್ ತಗುಲಿ ಗರ್ಭಿಣಿ ನೇತ್ರಾವತಿ ಮರಣ ಹೊಂದಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಸ್ಪತ್ರೆಯಿಂದ ವಾಪಸಾಗುತ್ತಿದ್ದಾಗ ಟಂಟಂ ಪಲ್ಟಿ, ಗರ್ಭಿಣಿ ಸಾವು

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ