AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು

ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್​ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯ‍ಾಬ್ ರಿಪೋರ್ಟ್‌ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ […]

ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು
ಸಾಧು ಶ್ರೀನಾಥ್​
| Edited By: |

Updated on:Jun 11, 2020 | 4:22 PM

Share

ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್​ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ.

ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯ‍ಾಬ್ ರಿಪೋರ್ಟ್‌ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ ಆಗಿದೆ.

Published On - 4:05 pm, Thu, 11 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ