AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ: ನೆಲ ಕಚ್ಚಿದ ಬೆಳೆ ನೋಡಿ ಕಣ್ಣೀರಿಟ್ಟ ಅನ್ನದಾತರು

ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.

ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ: ನೆಲ ಕಚ್ಚಿದ ಬೆಳೆ ನೋಡಿ ಕಣ್ಣೀರಿಟ್ಟ ಅನ್ನದಾತರು
ನೆಲ ಕಚ್ಚಿರುವ ಬೆಳೆ ನೋಡಿ ಕಣ್ಣೀರಿಟ್ಟ ರೈತರು
ಪೃಥ್ವಿಶಂಕರ
|

Updated on:Jan 09, 2021 | 9:18 AM

Share

ಗದಗ: ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿರುವುದರಿಂದ ರೈತರು ಕಣ್ಣೀರಿಡುತ್ತಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.

ಅಕಾಲಿಕ ಭಾರಿ ಮಳೆಗೆ ಅನ್ನದಾತರ ಬದುಕು ಸರ್ವನಾಶವಾಗಿದ್ದು, ತಡ ರಾತ್ರಿ ಸುರಿದ ಬಾರಿ ಮಳೆಗೆ ಅಪಾರ ಪ್ರಮಾಣದ ಜೋಳದ ಬೆಳೆ ನೆಲಕ್ಕುರುಳಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳ, ಕಡಲೆ ಸೇರಿ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ಮುಂಜಾನೆ ತಮ್ಮ ಜಮೀನುಗಳತ್ತ ಓಡಿದ ರೈತರಿಗೆ, ಹೊಲದಲ್ಲಿ ಭೂಮಿ ಕಚ್ಚಿರುವ ಬೆಳೆ ನೋಡಿ ಆಕಾಶವೇ ತಲೆಯ ಮೇಲೆ ಬಿದ್ದಂತ್ತಾಗಿದೆ.

ರಾಜ್ಯದ ಹಲವು ಕಡೆ ಧಾರಾಕಾರ ಮಳೆ: ಬೆಳೆ ನಾಶ

Published On - 9:17 am, Sat, 9 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ