AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ: ನೆಲ ಕಚ್ಚಿದ ಬೆಳೆ ನೋಡಿ ಕಣ್ಣೀರಿಟ್ಟ ಅನ್ನದಾತರು

ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.

ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ: ನೆಲ ಕಚ್ಚಿದ ಬೆಳೆ ನೋಡಿ ಕಣ್ಣೀರಿಟ್ಟ ಅನ್ನದಾತರು
ನೆಲ ಕಚ್ಚಿರುವ ಬೆಳೆ ನೋಡಿ ಕಣ್ಣೀರಿಟ್ಟ ರೈತರು
ಪೃಥ್ವಿಶಂಕರ
|

Updated on:Jan 09, 2021 | 9:18 AM

Share

ಗದಗ: ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿರುವುದರಿಂದ ರೈತರು ಕಣ್ಣೀರಿಡುತ್ತಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.

ಅಕಾಲಿಕ ಭಾರಿ ಮಳೆಗೆ ಅನ್ನದಾತರ ಬದುಕು ಸರ್ವನಾಶವಾಗಿದ್ದು, ತಡ ರಾತ್ರಿ ಸುರಿದ ಬಾರಿ ಮಳೆಗೆ ಅಪಾರ ಪ್ರಮಾಣದ ಜೋಳದ ಬೆಳೆ ನೆಲಕ್ಕುರುಳಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳ, ಕಡಲೆ ಸೇರಿ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ಮುಂಜಾನೆ ತಮ್ಮ ಜಮೀನುಗಳತ್ತ ಓಡಿದ ರೈತರಿಗೆ, ಹೊಲದಲ್ಲಿ ಭೂಮಿ ಕಚ್ಚಿರುವ ಬೆಳೆ ನೋಡಿ ಆಕಾಶವೇ ತಲೆಯ ಮೇಲೆ ಬಿದ್ದಂತ್ತಾಗಿದೆ.

ರಾಜ್ಯದ ಹಲವು ಕಡೆ ಧಾರಾಕಾರ ಮಳೆ: ಬೆಳೆ ನಾಶ

Published On - 9:17 am, Sat, 9 January 21

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ