AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಂತರ ಮೊದಲ ಬಾರಿ ಚಾಮುಂಡಿ ಬೆಟ್ಟದಲ್ಲಿ ಸಾಮೂಹಿಕ ಮದುವೆಗೆ ಸಿದ್ಧತೆ

ಕೊರೊನಾ ನಂತರ ಮೊದಲ ಬಾರಿಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಾಮೂಹಿಕ ಮದುವೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೊರೊನಾ ನಂತರ ಮೊದಲ ಬಾರಿ ಚಾಮುಂಡಿ ಬೆಟ್ಟದಲ್ಲಿ ಸಾಮೂಹಿಕ ಮದುವೆಗೆ ಸಿದ್ಧತೆ
ಮೈಸೂರು ಚಾಮುಂಡಿ ಬೆಟ್ಟ (ಸಂಗ್ರಹ ಚಿತ್ರ)
Follow us
shruti hegde
|

Updated on: Mar 12, 2021 | 12:55 PM

ಮೈಸೂರು: ಕೊರೊನಾ ನಂತರ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಲ್ಲಿ ಸಾಮೂಹಿಕ ಮದುವೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸೋಮವಾರದಂದು ನಡೆಯಲಿರುವ ಸಾಮೂಹಿಕ ಮದುವೆಗೆ ಬೃಹತ್ ವೇದಿಕೆ ಸಜ್ಜುಗೊಳ್ಳುತ್ತಿದೆ. ಬೆಟ್ಟದ ಆವರಣದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಚಾಮುಂಡಿ ಬೆಟ್ಟದದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿತ್ತು. ಅಂತೆಯೇ ಈ ವರ್ಷವೂ ಕಾರ್ಯಕ್ರಮ ನಡೆಯಲಿದೆ. ಸದ್ಯ ಇಲ್ಲಿಯವರೆಗೆ 11 ಜೋಡಿ ಅರ್ಜಿ ಸಲ್ಲಿಸಿದ್ದಾರೆ. ನಂಜನಗೂಡಿನ ದೇವಸ್ಥಾನದ ಕಡೆಯಿಂದ 5 ಜೋಡಿ ನೋಂದಣಿ ಮಾಡಿಸಿದ್ದಾರೆ.

ಈವರೆಗೆ ಕೇವಲ 5 ಮಂದಿ ಮಾತ್ರ ನೋಂದಣಿ ಮಾಡಿಕೊಂಡಿರುವ ಹಿನ್ನೆಲೆ ಚಾಮುಂಡಿ ಬೆಟ್ಟದ 11 ಜೋಡಿ ಜೊತೆಗೆ ನಂಜನಗೂಡಿನಲ್ಲಿ ನೋಂದಣಿಯಾಗಿರುವ 5 ಜೋಡಿಗಳಿಗೂ ಸೇರಿ ಒಟ್ಟು 16ಮಂದಿಗೆ ಸಾಮೂಹಿಕ ಮದುವೆ ನಡೆಯಲಿದೆ. ವಿವಾಹ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಶಾಸಕ ಎಸ್​.ಟಿ. ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗುವ ಸಾಧ್ಯತೆ ಇದೆ.

mysuru hill mass wedding

ಸಾಮೂಹಿಕ ಮದುವೆಗೆ ಸಕಲ ಸಿದ್ಧತೆ

mysuru hills mass wedding

ಸಾಮೂಹಿಕ ಮದುವೆಗೆ ಸಜ್ಜಾಗುತ್ತಿರುವ ವೇದಿಕೆ

ಇದನ್ನೂ ಓದಿ: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ.. ಸಾಮೂಹಿಕ ವಿವಾಹದ ದಿನಾಂಕ ಪ್ರಕಟ

ಇದನ್ನೂ ಓದಿ: ಕೊರೊನಾದಿಂದ ಮುಂದೂಡಲಾಗಿದ್ದ ಸಪ್ತಪದಿ ವಿವಾಹ ಯೋಜನೆಗೆ ಮರುಚಾಲನೆ

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ