AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Climate change: ವಿಶ್ವ ಹವಾಮಾನ ವಿಪರೀತ ಎನಿಸುವಷ್ಟು ಹಾಳಾಗುತ್ತಿದೆ: ಸರಳವಾಗಿ ಈ 10 ಚಟುವಟಿಕೆಗಳ ಕಡೆಗೆ ಗಮನ ಕೊಡಿ!

ಹವಾಮಾನ ವೈಪರೀತ್ಯಗಳಿಂದಾಗಿ ಗುಣಮಟ್ಟದ ಆಹಾರ ಮತ್ತು ಆಹಾರದ ಲಭ್ಯತೆ ಮೇಲೆ ಪರಿಣಾಮ ಬೀರುತ್ತಿದೆ. ಮನುಷ್ಯನ ವಿಪರೀತದ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆಯಿಂದ ಕುಡಿಯುವ ನೀರು ಸಿಗುವುದೇ ಕಡಿಮೆಯಾಗುತ್ತಿದೆ. ಇದು ಹೀಗೆಯೇ ದೀರ್ಘಕಾಲದವರೆಗೆ ಮುಂದುವರಿದರೆ ಹಸಿವು ಮತ್ತು ನಿರ್ಜಲೀಕರಣ ಹೆಚ್ಚಾಗುತ್ತದೆ. ಇದು ಕ್ಷಾಮಕ್ಕೆ ದಾರಿ ಮಾಡಿಕೊಡಬಹುದು. ಇದು ಭೂಮಿಯ ಮೇಲಿಂದ ಅಪಾರ ಸಂಖ್ಯೆಯ ಜನರನ್ನು ಅಳಿಸಿಹಾಕಬಹುದು.

Climate change: ವಿಶ್ವ ಹವಾಮಾನ ವಿಪರೀತ ಎನಿಸುವಷ್ಟು ಹಾಳಾಗುತ್ತಿದೆ: ಸರಳವಾಗಿ ಈ 10 ಚಟುವಟಿಕೆಗಳ ಕಡೆಗೆ ಗಮನ ಕೊಡಿ!
ಹವಾಮಾನ ಹಾಳಾಗುತ್ತಿದೆ: ಸರಳವಾದ ಈ 10 ಚಟುವಟಿಕೆಯಲ್ಲಿ ತೊಡಗಿ
ಸಾಧು ಶ್ರೀನಾಥ್​
|

Updated on:Apr 25, 2024 | 9:19 AM

Share

ವಿಶ್ವ ಭೂ ದಿನವನ್ನು ವಾರ್ಷಿಕವಾಗಿ ಏಪ್ರಿಲ್ ಅಂತ್ಯದ ವೇಳೆಗೆ (22 ರಂದು) ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಇದು ಸಮಕಾಲೀನ ಪರಿಸರ ಚಳವಳಿಗಳ ಸಾಧನೆಗಳನ್ನು ಗೌರವಿಸಲು ಮತ್ತು ಭೂಮಿ ಮತ್ತು ಅದರ ಸಂಪನ್ಮೂಲಗಳನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಸುಸಂದರ್ಭವಾಗಿದೆ. ಹೆಚ್ಚಿದ ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುವ ಮಾಲಿನ್ಯದ ಬಗ್ಗೆ ಗಮನ ಸೆಳೆಯಲು ಭೂಮಿಯ ದಿನ 2024 ಅನ್ನು ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್ಸ್’ ಎಂಬ ವಿಷಯವನ್ನಾಗಿ ಮಾಡಲಾಗಿದೆ. ಈ ದಿನದ ಗೌರವಾರ್ಥವಾಗಿ, ತನ್ನಿಮಿತ್ತ ಈ ಹತ್ತಾರು ವಿಷಯಗಳ ಬಗ್ಗೆ ಇರಲಿ ನಿಮ್ಮ ಗಮನ. 1. ಏರುತ್ತಿರುವ ತಾಪಮಾನ ಪ್ರತಿ ವರ್ಷ ಕಳೆದಂತೆ ಭೂ ಗ್ರಹದ ಉಷ್ಣತೆ ಹೆಚ್ಚುತ್ತಿದೆ. USA ಮೂಲದ ರಾಷ್ಟ್ರೀಯ ಸಾಗರ ಮತ್ತು ವಾಯುಮಂಡಲದ ಆಡಳಿತ (NOAA) ವರದಿಗಳ ಪ್ರಕಾರ, ದಾಖಲಾದ ಅತ್ಯಂತ ಉಷ್ಣ ವರ್ಷ 2023 ಆಗಿತ್ತು. ಮತ್ತು ಮುಂಬರುವ ವರ್ಷಗಳಲ್ಲಿ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವನ್ನು ಕಾಣುವ ಹೆಚ್ಚಿನ ಅವಕಾಶವಿದೆ ಎಂಬ ಮುನ್ಸೂಚನೆಯಿತ್ತು. ಆದರೆ ಈಗಾಗಲೇ 2024ರ ಬೇಸಿಗೆಯಲ್ಲಿ ಕಡುಬಿಸಿಲು ಅನುಭವ ವೇದ್ಯವಾಗಿದೆ. 2. ಕರಗುತ್ತಿರುವ ಧ್ರುವ ಹಿಮನದಿಗಳು ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದಂತೆ ಆತಂಕಕಾರಿಯಾಗಿ ಆರ್ಕ್ಟಿಕ್ ಮತ್ತು ಅಂಟಾರ್ಕ್ಟಿಕ್ ಪ್ರದೇಶಗಳಲ್ಲಿನ ಹಿಮನದಿಗಳು ಕರಗಲು ಪ್ರಾರಂಭಿಸಿವೆ. ಇದು ಸಮುದ್ರ ಮಟ್ಟದ ಏರಿಕೆಗೆ ಕಾರಣವಾಗಲಿದೆ. ತತ್ಫಲವಾಗಿ ಕರಾವಳಿ ಪ್ರದೇಶಗಳ ಸವೆತವನ್ನು ಹೆಚ್ಚಿಸುತ್ತದೆ. 3. ಹಸಿರುಮನೆ ಪರಿಣಾಮ ಹಸಿರುಮನೆ ಅನಿಲಗಳ ಏರಿಕೆಯು ಗ್ರಹದ ಹವಾಮಾನದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಇಂಗಾಲ ಮತ್ತು ಇತರ ಹಸಿರುಮನೆ ಅನಿಲಗಳ ಹೊರಸೂಸುವಿಕೆಯು ಭೂಮಿಯ ಮೇಲ್ಮೈಯಲ್ಲಿ ಶಾಖದ ಬಲೆಗೆ ಕಾರಣವಾಗಿದೆ. ಇದು ಭೂಮಿ ಬಿಸಿಯಾಗಲು ಕಾರಣವಾಗುತ್ತಿದೆ. 4. ಋತುಮಾನಗಳ ಅವಧಿಯಲ್ಲಿ ಏರುಪೇರು ಭೂಮಿಯ...

Published On - 2:38 pm, Wed, 24 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್