AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Draupadi murmu: ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ -ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ

Mysore dasara 2022: ರಾಷ್ಟ್ರದ ಪ್ರಥಮ ಪ್ರಜೆ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ

Draupadi murmu: ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ -ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ
ರಾಷ್ಟ್ರದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ
TV9 Web
| Edited By: ಸಾಧು ಶ್ರೀನಾಥ್​|

Updated on:Sep 10, 2022 | 10:12 PM

Share

ಜಗದ್ವಿಖ್ಯಾತ ಮೈಸೂರು ಸದರಾ ಈ ಬಾರಿ ಸೆಪ್ಟೆಂಬರ್ 26 ರಂದು ಸೋಮವಾರದಿಂದ ಆರಂಭ ಆಗಲಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆದಿತ್ತು. ಆ ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಬೆಂಗಳೂರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.

Published On - 6:52 pm, Sat, 10 September 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!