AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Draupadi murmu: ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ -ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ

Mysore dasara 2022: ರಾಷ್ಟ್ರದ ಪ್ರಥಮ ಪ್ರಜೆ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ

Draupadi murmu: ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ -ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ
ರಾಷ್ಟ್ರದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರಿಂದ ಈ ಬಾರಿ ದಸರಾ ಉದ್ಘಾಟನೆ: ಸಿಎಂ ಬಸವರಾಜ್ ‌ಬೊಮ್ಮಾಯಿ ಪ್ರಕಟ
TV9 Web
| Edited By: ಸಾಧು ಶ್ರೀನಾಥ್​|

Updated on:Sep 10, 2022 | 10:12 PM

Share

ಜಗದ್ವಿಖ್ಯಾತ ಮೈಸೂರು ಸದರಾ ಈ ಬಾರಿ ಸೆಪ್ಟೆಂಬರ್ 26 ರಂದು ಸೋಮವಾರದಿಂದ ಆರಂಭ ಆಗಲಿದೆ. ಈ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆದಿತ್ತು. ಆ ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಬೆಂಗಳೂರಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಕಟಿಸಿದ್ದಾರೆ.

Published On - 6:52 pm, Sat, 10 September 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು