AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ

ಜಿಲ್ಲೆಯ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್​ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ
ಜನರಲ್​ ತಿಮ್ಮಯ್ಯ (ಎಡ); ರಾಷ್ಟ್ರಪತಿ ರಾಮನಾಥ ಕೋವಿಂದ್ (ಬಲ)
Follow us
KUSHAL V
|

Updated on:Jan 16, 2021 | 7:28 PM

ಕೊಡಗು: ಜಿಲ್ಲೆಯಲ್ಲಿ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್​ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.

ಜನರಲ್ ತಿಮ್ಮಯ್ಯ ಅವರು ಜನಿಸಿದ ಮನೆ ಸನ್ನಿ ಸೈಡ್‌ನಲ್ಲಿ ಅಪೂರ್ವ ಮ್ಯೂಸಿಯಂ ಒಂದನ್ನು ನಿರ್ಮಿಸಲಾಗಿದೆ. ಹಾಗಾಗಿ, ಇದನ್ನು ಲೋಕಾರ್ಪಣೆ ಮಾಡಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ & ಜನರಲ್ ತಿಮ್ಮಯ್ಯ ಫೋರಂ ರಾಷ್ಟ್ರಪತಿ ಕೋವಿಂದ್​ ಅವರಿಗೆ ಆಹ್ವಾನ ನೀಡಿತ್ತು. ಇದೀಗ, ರಾಷ್ಟ್ರಪತಿ ಮ್ಯೂಸಿಯಂ ಉದ್ಘಾಟನೆಗೆ ಆಗಮಿಸಲು ತಮ್ಮ ಸಮ್ಮತಿ ಸೂಚಿಸಿದ್ದಾರೆ. ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

Published On - 6:54 pm, Sat, 16 January 21

ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್