AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಲ್ ತಿಮ್ಮಯ್ಯ ವಾರ್ ಮ್ಯೂಸಿಯಂ: ಟ್ವೀಟ್​ ಮಾಡಿ ಸಂತಸ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್!

ಜನರಲ್ ತಿಮ್ಮಯ್ಯ ವಾರ್ ಮ್ಯೂಸಿಯಂ ಉದ್ಘಾಟನೆ ಮಾಡಿರುವುದರ ಕುರಿತಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್​ ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಜನರಲ್ ತಿಮ್ಮಯ್ಯ ವಾರ್ ಮ್ಯೂಸಿಯಂ: ಟ್ವೀಟ್​ ಮಾಡಿ ಸಂತಸ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್!
ರಾಷ್ಟ್ರಪತಿ ರಾಮನಾಥ್ ಕೋವಿಂದ್
shruti hegde
|

Updated on:Feb 08, 2021 | 10:30 AM

Share

ಮಡಿಕೇರಿ: ಜನರಲ್ ತಿಮ್ಮಯ್ಯ ವಾರ್ ಮ್ಯೂಸಿಯಂ ಉದ್ಘಾಟನೆ ಮಾಡಿರುವುದರ ಕುರಿತಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್​ ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 6 ರಂದು ಸನ್ನಿಸೈಡ್ ಮ್ಯೂಸಿಯಂ ಲೋಕಾರ್ಪಣೆ ಮಾಡಿದ್ದರು. ಈ ಕುರಿತಂತೆ ಭಾರತೀಯ ಸೇನೆಯ ಇತಿಹಾಸದಲ್ಲಿ ಒಬ್ಬ ಅತ್ಯುತ್ತಮ ವ್ಯಕ್ತಿತ್ವ ಹಾಗೂ ಅವರ ಕೊಡುಗೆಯನ್ನು ಇಲ್ಲಿ ಸಂರಕ್ಷಿಸಲಾಗಿದೆ ಎಂದು ಟ್ವೀಟ್​ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.

ಸನ್ನಿಸೈಡ್ ನಮ್ಮ ವೀರ ಯೋಧರ ಸಾಧನೆಯನ್ನು ಬಿಂಬಿಸುವಂತಿದೆ. ಮ್ಯೂಸಿಯಂ ತಿಮ್ಮಯ್ಯ ಅವರ ಜೀವನ, ಸಾಧನೆಯನ್ನು ಬಿಂಬಿಸುವ ಮೂಲಕ ಯುವಕರಿಗೆ ಪ್ರೇರಣೆಯಾಗಲ್ಲಿದೆ. ಕೊಡಗು, ಜನರಲ್ ಕಾರ್ಯಪ್ಪ, ತಿಮ್ಮಯ್ಯರಂತವರನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದು ಪೋಟೋ ಹಂಚಿಕೊಳ್ಳುವುದರ ಮೂಲಕ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 5.50 ಕೋಟಿ ರೂ. ಅನುದಾನದಲ್ಲಿ ಜ.ತಿಮ್ಮಯ್ಯ ಮಸ್ತು ಸಂಗ್ರಹಾಲಯವನ್ನು ನಿರ್ಮಿಸಿದ್ದು, ಉದ್ಘಾಟನೆಯ ವೇಳೆ ರಾಷ್ಟ್ಟಪತಿಗಳು ವಸ್ತು ಸಂಗ್ರಹಾಲಯದಲ್ಲಿನ ತಮ್ಮಯ್ಯ ಸೇನಾ ಸಾಧನೆಯ ಮಹತ್ವದ ಚಿತ್ರಗಳು, ದಾಖಲೆಗಳನ್ನು ತಮ್ಮ ಪತ್ನಿ ಸವಿತಾ ಕೋವಿಂದ್​ ಅವರೊಂದಿಗೆ ವೀಕ್ಷಿಸಿದ್ದರು.

president inaugurates general thimayya memorial museum

 president inaugurates general thimayya memorial museum

 president inaugurates general thimayya memorial museum

 president inaugurates general thimayya memorial museum

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ

Published On - 10:11 am, Mon, 8 February 21

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು