AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಸರ್ಕಾರಿ ನೌಕರನಾಗಿದ್ದುಕೊಂಡು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ಎಂಬ ಆರೋಪ ಹೊಂದಿದ್ದ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣು

ನಿನ್ನೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿದ್ದರು. ಭೇಟಿ ನೀಡಿದ ವೇಳೆ ಖಾಸಗಿಯಾಗಿ ಚಿಕಿತ್ಸೆ ನೀಡದಂತೆ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಬೇಸತ್ತು 30 ವರ್ಷದ ಸ್ಟಾಫ್ ನರ್ಸ್ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ದಾವಣಗೆರೆ: ಸರ್ಕಾರಿ ನೌಕರನಾಗಿದ್ದುಕೊಂಡು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ಎಂಬ ಆರೋಪ ಹೊಂದಿದ್ದ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
Follow us
sandhya thejappa
|

Updated on: May 25, 2021 | 4:40 PM

ದಾವಣಗೆರೆ: ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಹುಚ್ಚವನಳ್ಳಿಯಲ್ಲಿಯ ರಂಗಸ್ವಾಮಿ ನೇಣಿಗೆ ಶರಣಾದ ಸ್ಟಾಫ್ ನರ್ಸ್. ರಂಗಸ್ವಾಮಿ ವಿರುದ್ಧ ಸರ್ಕಾರಿ ನೌಕರನಾಗಿದ್ದುಕೊಂಡು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ಎಂಬ ಆರೋಪವಿತ್ತು. ನಿನ್ನೆ ಗ್ರಾಮಕ್ಕೆ ಭೇಟಿ ವೇಳೆ ಜಿಲ್ಲಾಧಿಕಾರಿ ತಾಕೀತು ಮಾಡಿದ್ದರು. ಖಾಸಗಿಯಾಗಿ ಚಿಕಿತ್ಸೆ ನೀಡದಂತೆ ಸ್ಟಾಫ್ ನರ್ಸ್ಗೆ ತಾಕೀತು ಮಾಡಿದ್ದರು. ಇದರಿಂದ ಮನನೊಂದು ರಂಗಸ್ವಾಮಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಿನ್ನೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿದ್ದರು. ಭೇಟಿ ನೀಡಿದ ವೇಳೆ ಖಾಸಗಿಯಾಗಿ ಚಿಕಿತ್ಸೆ ನೀಡದಂತೆ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಬೇಸತ್ತು 30 ವರ್ಷದ ಸ್ಟಾಫ್ ನರ್ಸ್ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ತಾನು ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಕಟ್ಟಡದಲ್ಲೇ ರಂಗಸ್ವಾಮಿ ನೇಣು ಬಿಗಿದುಕೊಂಡಿದ್ದಾರೆ.

6 ತಿಂಗಳ ಮಗುವಿಗೂ ಕೊರೊನಾ ಸೋಂಕು ಬಾಗಲಕೋಟೆ: ಆರು ತಿಂಗಳ ಹಸುಗೂಸಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಎಫ್ಎನ್ಸಿ ಬೆಡ್ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಬಸವನ ಬಾಗೇವಾಡಿ ಮೂಲದ ಮಗುವಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. ಸೋಂಕಿತ ಮಗುವಿನ ಜೊತೆ ಮಗುವಿನ ತಾಯಿ ಇದ್ದಾರೆ.

ನಿನ್ನೆ ಮಗುವಿಗೆ ತೇಗು ಬರಲು ಆರಂಭಿಸಿತ್ತು. ಇಳಕಲ್ ನಗರದ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಅಲ್ಲಿಂದ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ಕಳುಹಿಸಿದ್ದರು. ಮಗು ಮತ್ತು ತಾಯಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗಿತ್ತು. ಈ ವೇಳೆ ಮಗುವಿಗೆ ಕೊವಿಡ್ ಇರುವುದು ದೃಢಪಟ್ಟಿದೆ. ತಾಯಿಯ ವರದಿ ಇನ್ನೂ ಬಂದಿಲ್ಲ. ಸದ್ಯ ಮಕ್ಕಳ ತಜ್ಞರು ಮಗುವಿನ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.

ಇದನ್ನೂ ಓದಿ

ಬೊಜ್ಜು ಮತ್ತು ಅಧಿಕ ತೂಕವಿರುವವರು ತೀವ್ರ ಬ್ಯಾಕ್ಟೀರಿಯಾ ಸೋಂಕಿನಿಂದ ಸಾವಿಗೀಡಾಗಿದ್ದು ಕಡಿಮೆ: ವರದಿ

ಟೂಲ್​ಕಿಟ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ನೊಟೀಸ್ ಜಾರಿ, ಬಿಜೆಪಿಯ ಸಂಬಿತ್​ ಪಾತ್ರಾ ವಿಚಾರಣೆ ಸಾಧ್ಯತೆ

(Primary Health Centre commits suicide at Davanagere)

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು