AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಧಾನಿ ನರೇಂದ್ರ ಮೋದಿ ಕಟೌಟ್​ಗೆ ಚಪ್ಪಲಿ ಏಟು ಹಾಕಿ ವಿಡಿಯೋ ವೈರಲ್ ಮಾಡಿದ ಹಾಸನದ ಯುವಕ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಬಾಣಾವರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

Narendra Modi: ಪ್ರಧಾನಿ ನರೇಂದ್ರ ಮೋದಿ ಕಟೌಟ್​ಗೆ ಚಪ್ಪಲಿ ಏಟು ಹಾಕಿ ವಿಡಿಯೋ ವೈರಲ್ ಮಾಡಿದ ಹಾಸನದ ಯುವಕ
ವಿಡಿಯೋದ ಸ್ಕ್ರೀನ್​ಶಾಟ್​
guruganesh bhat
| Edited By: |

Updated on:May 21, 2021 | 11:35 PM

Share

ಹಾಸನ: ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್​ಗೆ ಚಪ್ಪಲಿಯಿಂದ ಹೊಡೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವಿಡಿಯೋ ಒಂದು ವೈರಲ್ ಆಗಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಯುವಕನೋರ್ವ ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್​ಗೆ ಚಪ್ಪಲಿಯಲ್ಲಿ ಹೊಡೆದು ವಿಡಿಯೋ ಮಾಡಿದ್ದಾನೆ. ಆದರೆ ವಿಡಿಯೋ ಮಾಡಿದ ಮುಂದಿನ ಪರಿಣಾಮಗಳನ್ನು ಯುವಕ ಸದ್ಯ ಅನುಭವಿಸುತ್ತಿದ್ದಾನೆ.

ಮಾಸ್ಕ್ ಹಾಕಿಲ್ಲ, ಮೇಲಕ್ಕೆ ಹೋಗಲು ತೋರಿಸ್ತೀಯಾ? ಎಂದು ನಿಂದಿಸಿ ಪ್ರಧಾನಿ ಮೋದಿ ಚಿತ್ರಕ್ಕೆ ಚಪ್ಪಲಿ ಏಟು ಹಾಕಿದ್ದಾನೆ ಯುವಕ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಬಾಣಾವರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಜೂನ್​ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್​ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ

Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ? (Prime Minister Narendra Modi cutout slammed by slippers video goes Viral in Hassan)

Published On - 10:57 pm, Fri, 21 May 21

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ