AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಧಾನಿ ನರೇಂದ್ರ ಮೋದಿ ಕಟೌಟ್​ಗೆ ಚಪ್ಪಲಿ ಏಟು ಹಾಕಿ ವಿಡಿಯೋ ವೈರಲ್ ಮಾಡಿದ ಹಾಸನದ ಯುವಕ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಬಾಣಾವರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

Narendra Modi: ಪ್ರಧಾನಿ ನರೇಂದ್ರ ಮೋದಿ ಕಟೌಟ್​ಗೆ ಚಪ್ಪಲಿ ಏಟು ಹಾಕಿ ವಿಡಿಯೋ ವೈರಲ್ ಮಾಡಿದ ಹಾಸನದ ಯುವಕ
ವಿಡಿಯೋದ ಸ್ಕ್ರೀನ್​ಶಾಟ್​
guruganesh bhat
| Edited By: |

Updated on:May 21, 2021 | 11:35 PM

Share

ಹಾಸನ: ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್​ಗೆ ಚಪ್ಪಲಿಯಿಂದ ಹೊಡೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವಿಡಿಯೋ ಒಂದು ವೈರಲ್ ಆಗಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಯುವಕನೋರ್ವ ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್​ಗೆ ಚಪ್ಪಲಿಯಲ್ಲಿ ಹೊಡೆದು ವಿಡಿಯೋ ಮಾಡಿದ್ದಾನೆ. ಆದರೆ ವಿಡಿಯೋ ಮಾಡಿದ ಮುಂದಿನ ಪರಿಣಾಮಗಳನ್ನು ಯುವಕ ಸದ್ಯ ಅನುಭವಿಸುತ್ತಿದ್ದಾನೆ.

ಮಾಸ್ಕ್ ಹಾಕಿಲ್ಲ, ಮೇಲಕ್ಕೆ ಹೋಗಲು ತೋರಿಸ್ತೀಯಾ? ಎಂದು ನಿಂದಿಸಿ ಪ್ರಧಾನಿ ಮೋದಿ ಚಿತ್ರಕ್ಕೆ ಚಪ್ಪಲಿ ಏಟು ಹಾಕಿದ್ದಾನೆ ಯುವಕ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಸ್ಥಳೀಯ ಬಿಜೆಪಿ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಬಾಣಾವರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಜೂನ್​ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್​ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ

Megha Shetty: ಲಾಕ್​ಡೌನ್​ನಲ್ಲಿ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ದಿನಚರಿ ಏನು? ಮನೆಯಲ್ಲಿದ್ದು ಏನ್​ ಮಾಡ್ತಿದ್ದಾರೆ ಕರಾವಳಿ ಬೆಡಗಿ? (Prime Minister Narendra Modi cutout slammed by slippers video goes Viral in Hassan)

Published On - 10:57 pm, Fri, 21 May 21

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ